ಚಳ್ಳಕೆರೆಯಲ್ಲೇ ರೈತರ ಖಾತೆಗೆ ಬೆಳೆ ಪರಿಹಾರ ವರ್ಗಾವಣೆ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದೀವ್ಯಪ್ರಭು.

by | 20/12/23 | ಕೃಷಿ

ಚಳ್ಳಕೆರೆ ಡಿ.20 ರೈತರ ಬೆಳೆ ಪರಿಹಾರ ತಾವುದೇ ಸಂದರ್ಭದಲ್ಲಿ ರೈತರ ಖಾತೆ ಎಫ್ ಐ ಡಿ ಮೂಲಕ ಜಮೆ ಮಾಡಲಿದ್ದು ಅಧಿಕಾರಿಗಳು ಕೂಡಲೆ ರೈತರ ಪಹಣಿಗೆ ಎಫ್ ಐ ಡಿ ಮಾಡಿಸುವಂತೆ ಜಿಲ್ಲಾಧಿಕಾರಿ ದೀವ್ಯಪ್ರಭು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕಂದಾಯ.ಕೃಷಿ.ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಬೆಳೆ ಪರಿಹಾರ ಪೂರ್ವ ಸಿಧ್ದತೆ ಬಗ್ಗೆ ಅಯೋಜಿಸಿದ್ದ ಜೂಮ್ ಮೀಟಿಂಗ್ ನಲ್ಲಿ ಮಾತನಾಡಿದರು. ಸರಕಾರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿರ ತಾಲೂಕುಗಳು ಎಂದು ಘೋಷಣೆ ಮಾಡಿದ್ದು
ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಪಹಣಿಗೆ ಆಧಾರ್ ಜೋಡಣೆ ಮಾಡಿಸಿಕೊಂಡವರಿಗೆ ನೇರವಾಗಿ ರೈತರ ಖಾತೆ ಹ ಬೀಳಲಿದೆ. ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸುವಂತೆ ಕಂದಾಯ.ಕೃಷಿ.ತೋಟಗಾರಿಕೆ ಇಲಾಖೆ ಅಧಿಕಾರಿಗಳಿ zoom meeting ಮೂಲಕ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಸೂಚನೆ ನೀಡಿದ್ದಾರೆ
ರಾಜ್ಯದಲ್ಲಿ ಚಳ್ಳಕೆರೆ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಯೋಗಿಕವಾಗಿ ಬೆಳೆಪರಿಹಾರದ ಮೊತ್ತವನ್ನು ರೈತರ ಖಾತೆ ವರ್ಗಾವಾಣೆ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದ್ದು ಚಳ್ಳಕೆರೆ ತಾಲೂಕಿನಲ್ಲಿ ಇದುವರೆಗೂ ಶೇ 75 ಮಾತ್ರ ರೈತರು ಎಫ್ ಐ ಡಿ ಮಾಡಿಸಿದ್ದು ಬೆಳೆ.ವಿಮೆ.ಬೆಳೆ ಪರಿಹಾರ . ಸೇರಿದಂತೆ ಬೆಂಬಲ ಬೆಲೆ ಮಾರಾಟ್ಟೆ ಮಾರಾಟ ಮಾಡು ಎಫ್ ಐ ಡಿ ಕಡ್ಡಾಯವಾಗಿದೆ ಕೂಡಲೆ ಉಳಿದ ರೈತರು ತಮ್ಮ ಜಮೀನಿನ ಪಹಣಿಗೆ ಎಫ್ ಐ ಡಿ ಮಾಡಿಸುವಂತೆ ತಿಳಿಸಿದರು. ಈಗಲೆ ಗ್ರಾಮೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ಈಗಾಗಲೆ ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ರೈತರ ಪಹಣಿಗೆ ಆಧಾರ್ ಮಿಸ್ ಮ್ಯಾಚಿಂಗ್ ಆದವುಗಳು ತಹಶೀಲ್ದಾರ್ ಲಾಗಿನ್ ಗೆ ಬರಲಿದ್ದು ಅಂತವುಗಳನ್ನು ಪರಿಶೀಲಿಸಿ ಸರಿಪಡಿಸುವಂತೆ ತಹಶೀಲ್ದಾರ್ ಗಮನ ಸೆಲಕೆದರು. ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್‍ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಿದರು.

ಯಾವುದೇ ಸಮಯದಲ್ಲಿ ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಬೆಳೆ ಪರಿಹಾರ ಪಟ್ಟಿ ಬಿಡುಗಡೆ ಮಾಡಲಿದ್ದು ಕೃಷಿ.ಕಂದಾಯ. ತೋಟಗಾರಿಗೆ ಇಲಾಖೆ ಅಧಿಕಾರಿಗಳು ಸಕಲ ಸಿದ್ದತೆ ತಾವುದೇ ಲೋಪ ದೋಶವಿಲ್ಲದೆ ಪಟ್ಟಿ ರೈತರ ಪಟ್ಟಿ ತಯಾರಿಸುವಂತೆ ತಿಳಿಸಿದರು. ಜೂಮ್ ಮೀಟಿಂಗ್ ನಲ್ಲಿ ತಹಶೀಲ್ದಾರ್ ರೇಹಾನ್ ಪಾಷ. ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಡಾ.ವಿರುಪಾಕ್ಷಪ್ಪ. ಕೃಷಿ ತಾಂತ್ರಿಕ ಅಧಿಕಾರಿ ಮೇಘನಾ. ಕಂದಾಯ ನಿರೀಕ್ಷರಾದ ಲಿಂಗೇಗೌಡ. ತಿಪ್ಪೇಸ್ವಾಮಿ. ರಾಜೇಶ್. ಚೇತನ್ ಕುಮಾರ್. ತಾಲೂಕಿನ ಎಲ್ಲಾ ಪಿರ್ಕಾ ಗ್ರಾಮಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page