ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸುದ್ದಿ ಕಲ್ಲೇನಹಳ್ಳಿ ಗ್ರಾಮ ಚಿತ್ರದುರ್ಗ ಕ್ಷೇತ್ರಕ್ಕೆ ಸೇರಿರುತ್ತದೆ. ನಾನು ಚಳ್ಳಕೆರೆ ಕ್ಷೇತ್ರದ ಶಾಸಕನೇ ಹೊರತು, ಚಿತ್ರದುರ್ಗದ ಶಾಸಕನಲ್ಲ. ಚಿತ್ರದುರ್ಗ ನನ್ನ ಕ್ಷೇತ್ರವೂ ಅಲ್ಲ ಎಂಬುದನ್ನು ಬಿಜೆಪಿ ಐಟಿ ಸೆಲ್ ನವರಿಗೆ ತಿಳಿಸಲು ಇಚ್ಛಿಸುತ್ತೇನೆ. ಟೀಕಿಸುವ ಮುನ್ನ ಪೂರ್ವಾಪರ ತಿಳಿದು ಮಾತನಾಡುವುದು ಉತ್ತಮ.
ಚಳ್ಳಕೆರೆ ಕ್ಷೇತ್ರದ ಶಾಸಕನೇ ಹೊರತು, ಚಿತ್ರದುರ್ಗದ ಶಾಸಕನಲ್ಲ. ಚಿತ್ರದುರ್ಗ ನನ್ನ ಕ್ಷೇತ್ರವೂ ಅಲ್ಲ ಎಂಬುದನ್ನು ಬಿಜೆಪಿ ಐಟಿ ಸೆಲ್ ನವರಿಗೆ ತಿಳಿಸಲು ಇಚ್ಛಿಸುತ್ತೇನೆ. ಟೀಕಿಸುವ ಮುನ್ನ ಮಾಹಿತಿ ತಿಳಿಯಬೇಕು ಎಂದು ಶಾಸಕ ಟಿ.ರಘುಮೂರ್ತಿ ಟ್ವಿಟ್ ಮಾಡಿದ್ದಾರೆ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments