ಚಳ್ಳಕೆರೆ ಕ್ಷೇತ್ರದ ಶಾಸಕರ ಭವನ ಜ್ಞಾನ ಬಂಡರವಾಗಿದ್ದು ಇದು ರಾಜ್ಯಕ್ಕೆ ಮಾದರಿಯಾಗಿದೆ ತರಳು ಬಾಳು ಜಗದ್ದುರು ಬೃಹನ್ಮಠದ ಶ್ರೀಶಿವಕುಮಾರಸ್ವಾಮೀಜಿ .

by | 27/09/23 | ಮಾತೆಂದರೆ ಇದು


ಸೆ.27 ಚಳ್ಳಕೆರೆ ಶಾಸಕರ ಭವನ ರಾಜ್ಯಕ್ಕೆ ಮಾದರಿಯಾಗಿದ್ದು ಇದರ ಒಂದು ಸಂಪೂರ್ಣ ವೀಡಿಯೊ ಮಾಡಿಕೊಡಿ ನಾನು ರಾಜ್ಯಕ್ಕೆ ಪ್ರಚಾರ ಮಾಡಲಾಗುವುದು ಎಂದು ಸಿರಿಗೆರೆ ಮಠದ ತರಳು ಬಾಳು ಜಗದ್ದುರು ಬೃಹನ್ಮಠದ ಶ್ರೀಶಿವಕುಮಾರಸ್ವಾಮೀಜಿ ಶ್ಲಾಘಿಸಿದರು.


ಚಳ್ಳಕೆರೆ ನಗರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಶ್ರೀಗಳು ಶಾಸಕರ ಭವನಕ್ಕೆಭೇಟಿ ನೀಡಿ ವೀಕ್ಷಣೆ ಮಾಡುವ ಮೂಲಕ ಮೆಚ್ಚಿಗೆ ವ್ಯಕ್ತ ಪಡಿಸಿದರು.
ಶಾಸಕರ ಭವನದಲ್ಲಿ ಸ್ವಾತ್ರಂತ್ರ್ಯ ಫೂರ್ವದ ನಂತರ ರಾಷ್ಟ್ರಪತಿ, ರಾಜ್ಯಪಾಲರು, ಪ್ರಧಾನ ಮಂತ್ರಿಗಳ, ರಾಜ್ಯದ ಮುಖ್ಯಮಂತ್ರಿಗಳ, ಚಿತ್ರದುರ್ಗ ಕ್ಷೇತ್ರದ ಸಂಸದರ , ಕ್ಷೇತ್ರದ ಶಾಸಕರ , ಬುದ್ದ, ಬಸವ,ಅಂಬೇಡ್ಕರ್ ಸೇರಿದಂತೆ ರಾಷ್ಟ್ರೀಯ ಹಬ್ಬಗಳ ಆಚರಣೆಯ ಮಹಾನ್ ಸಂತರ ಭಾವ ಚಿತ್ರ ಹಾಗೂ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಪೋಟೊಗಳನ್ನು ಹಾಕಿರುವುದು ನೋಡಿದರೆ ಇಲ್ಲಿ ಜಾತಿ, ಧರ್ಮ, ಪಕ್ಷ ಬೇದ ಮರೆತು ಸರ್ವ ಜನಾಂಗದ ತೋಟವಿದ್ದಂತಿದ

ಶಾಸಕರ ಭವನಕ್ಕೆಬರುವ ಸಾರ್ವಜನಿಕರಿಗೆ ಅನ್ನ ಸಾಂಭಾರ್, ಬಿಸಿ ಬಿಸಿ ಕಾಫೀ, ಓದಲು ಎಲ್ಲಾ ದಿನಪತ್ರಿಕೆಗಳು, ವಿವಿಧ ಪುಸ್ತಗಳನ್ನು ಸಂಗ್ರಹಿ ಗ್ರಂಥಾಲಯ ಮಾಡಿರುವುದು ವಿಶಾಲವಾದ ಸಭಾಂಗಣ ನಿರ್ಮಿಸಿರುವುದು ಇದು ರಾಜಕ್ಕೆ ಮಾದರಿಯಾಗಿದೆ ಎಂದು ಶಾಸಕರ ಭವನದಲ್ಲಿ ಹಾಕಿರುವ ಪೋಟೊಗಳನ್ನು ವೀಕ್ಷಿಸಿ ಶಾಸಕ ಟಿ.ರಘುಮೂರ್ತಿಗೆ ಮೆಚ್ಚಿಗೆ ವ್ಯಕ್ತಪಡಿಸಿದರು.
ಈಸಂದರ್ಭದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಸಹ ಜ್ಞಾನ ಬಂಡರ ತುಂಭಿದ ಶಾಸಕರ ಭವನ ರಾಜ್ಯದಲ್ಲಿ ಇದೇ ಪ್ರಥಮ ಎಂದ ಬಣ್ಣಿಸಿದರು.

ತಾಪಂ ಇಒ ಹೊನ್ನಯ್ಯ ಶ್ರೀಗಳಿಗೆ ಸನ್ಮಾನಿಸಿಲು ಬಂದಾಗ ನೀನು ಹೊನ್ನಯ್ಯ ಅಲ್ವಾ ಎಂದು ಶ್ರೀಗಳು ಪ್ರಶ್ನಿಸಿದಾಗ ಹೌದು ಗುರುಗಳೆ ನೀವು 362 ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ನೆರವಿಗೆ ಬಂದವರು. ಎಂದು ನಮಿಸಿದಾಗ.

ಶ್ರೀಗಳು ಮಾತನಾಡಿ ಅಧಿಕಾರಗಳು ಸರಕಾರಕ್ಕೆ ನೀಡಿದ ತಪ್ಪು ಮಾಹಿತಿಯಿಂದ 2011 ರ ಬ್ಯಾಚ್ ನಲ್ಲಿ ಕೆಎಎಸ್ ಮಾಡಿಕೊಂಡು 362 ಜನರು ಬೀದಿಗೆ ಬೀಳುವಂತಾಗಿತ್ತು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಹಿತಿ ನೀಡಿ ಅಧಿಕಾರಿಗಳ ತಪ್ಪು ಮಾಹಿತಿಯಿಂದ 362 ಜನರು ಬೀದಿಗೆ ಬೀಳುವಂತಾಗಿದೆ ಕೂಡಲೆ ಪರಿಶೀಳನೆ ನಡೆಸಿ ನೌಕರಿ ನೀಡಬೇಕು ನಿಮ್ಮಿಂದ ಸಾಧ್ಯವಾಗದಿದ್ದರೆ ಕೇಂದ್ರ ಸರಕಾರದಿಂದ ಮಾಡಿಸುತ್ತೇನೆ ಎಂದುಹೇಳಿದ್ದೆ ಯಡೀಯೂರಪ್ಪ ಅಧಿಕಾರದಿಂದ ಕೆಳಗಿಳಿದಾಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಪರಿಶೀಲನೆ ನಡೆಸಿ 362 ಜನರಿಗೆ ನೌಕರಿ ಆದೇಶ ನೀಡಿದ್ದಾ ರೆ ಎಂದು ಮೆಲುಕು ಹಾಕಿದರು.


ಶಾಸಕ ಟಿ.ರಘುಮೂರ್ತಿ, ನಗರಸಭೆ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page