ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಪ್ರಥಮಬಾರಿಗೆ ಇ-ಕಚೇರಿ ಕಾಗದ ರಹಿತ ಅಳವಡಿಸಲಾಗುತ್ತಿದೆ ತಹಶೀಲ್ದಾರ್ ರೇಹಾನ್ ಪಾಷ.

by | 16/10/23 | ಜನಧ್ವನಿ

ಚಳ್ಳಕೆರೆ ಜನಧ್ವನಿ ವಾರ್ತೆ ಅ16.
ಕಾಗದ ರಹಿತ ಆಡಳಿತಕ್ಕಾಗಿ ತಾಲೂಕು ಕಚೇರಿ ಇ-ಕಚೇರಿ ತಂತ್ರಾಂಶವನ್ನು ಅಳವಡಿಸಲಾಗಿದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು.
ಗ್ರಾಮೀಣ ಭಾಗದ ಜನರು ವಿವಿಧಯೋಜನೆಗಳ ಸರಕಾರಿ ಸೌಲಭ್ಯ ಕಂದಾಯ ಇಲಾಖೆಯ ಭೂ ದಾಖಲೆ ಪಡೆಯಲು ಅರ್ಜಿಗಳನ್ನು ಇಡಿದು. ದೂರು ಹೊತ್ತು, ನಾವು ದೂರು ನೀಡಿ ಒಂದು ತಿಂಗಳಾಗಿದೆ ಇನ್ನು ಕೆಲಸವಾಗಿಲ್ಲ ಎಂಬ ಆರೋಗಪಗಳನ್ನು ದೂರ ಮಾಡಲು ಸಾರ್ವಜನಿಕ ಕೆಲಸಗಳನ್ನು ತುರ್ತು ನಿವಾರಣೆಗಾಗಿ ಕಾಗದ ರಹಿತ ಇ-ಕಚೇರಿಯನ್ನು ಜಾರಿಗೆ ತರಲಾಗುತ್ತಿದೆ ಇನ್ನು ಮುಂದೆ ಕಚೇರಿಗೆ ಅಲೆಯುವಂತಿಲ್ಲ ಆನ್ ಲೈನ್ ನಲ್ಲಿ ಮನವಿ ಸ್ವೀಕರಿಸುವ ವ್ಯವಸ್ಥೆಯನ್ನು ತಾಲೂಕು ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ವ್ಯವಸ್ಥೆಯನ್ನು ತರಲು ತ್ವರಿತವಾಗಿ ಕಡತಗಳನ್ನು ವಿಲೆವಾರಿ ಮಾಡಲು, ಸಮಯ ಉಳಿತಾಯ, ದಕ್ಷತೆ ಹೆಚ್ಚಳ, ಸಾರ್ವಜನಿಕರು ಕಚೇರಿಗೆ ಅಲೆದಾಟ ತಪ್ಪಿಸಲು ಸೇವೆಯನ್ನು ತುರ್ತಾಗಿ ನೀಡಲು ಇ-ಕಚೇರಿಯನ್ನು ಪ್ರಾರಂಬಿಸಲಾಗುವುದು. ರೈತರು . ಸಾರ್ವಜನಿಕರು ಇನ್ನು ಮುಂದೆ ಕಚೆರಿಯ ಆಯಾ ವಿಭಾಗದ ಸಿಬ್ಬಂದಿಗಳ ಬಳಿ ಆನ್ ಲೈನ್ ಮೂಲಕವೇ ಅರ್ಜಿಗಳನ್ನು ಪಡೆಯಲಾಗುತ್ತದೆ ಸ್ಥಳದಲ್ಲಿಯೇ ರಶೀದಿ ನೀಡಿ ಮೊಬೈಲ್ ಸಂಖ್ಯೆ ಪಡೆದು ಕಡತದ ಪ್ರತಿ ಹಂತದ ಮಾಹಿತಿಯನ್ನು ಮೊಬೈಲ್ ಮೂಲಕ ಕಾಲ ಕಾಲಕ್ಕೆ ಕಳುಹಿಸಲಾಗುವುದು ಅರ್ಜಿದಾರರು ತಮ್ಮ ಕಡತದ ಕುರಿತಾದ ಮಾಹಿತಿಯನ್ನು ಆನ್‌ಲೈನ್ ಮೂಲಕ ತಾವು ಇರುವಲ್ಲಿ ಅಂಗೈಯಲ್ಲಿನ ಮೊಬೈಲ್ಲಿನಲ್ಲೇಯೇ ನೋಡಿಕೊಳ್ಳಬಹುದು .
ಸಂಬಂಧಪಟ್ಟ ಗುಮಾಸ್ತರುಗಳು ಕಡತಗಳನ್ನು ಕೈಯಲ್ಲಿಡಿದು ವಿಭಾಗದಿಂದ ವಿಭಾಗಕ್ಕೆ ತೆರಳಿ ಹಸ್ತಾಂತರಸುವುದು ತಪ್ಪುತ್ತದೆ. ಇ-ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ಕಡತಗಳು ಆನ್‌ಲೈನ್‌ಗೆ ಅಪ್‌ಡೇಟ್ ಮಾಡಲಾಗುತ್ತದೆ.ಕಚೇರಿಗೆ ಸಾರ್ವಜನಿರು ಸೇವೆಗಳಿಗಾಗಿ ಅಲೆದಾಡ ತಪ್ಪಿಸಲು ಇ- ಕಚೇರಿಯನ್ನು ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಪ್ರಥಮಬಾರಿಗೆ ಅಳವಡಿಸಲಾಗುತ್ತಿದೆ ಎಂದು ಜನಧ್ವನಿ ಡಿಜಿಟಲ್ ಮೀಡಿಯಾ ಮಾಹಿತಿ ನೀಡಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page