ಚಳ್ಳಕೆರೆ ಮಾ.21ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1. 15 ಲಕ್ಷ ರೂ ವಶಕ್ಕೆ ಪಡೆದ ಚುಮಾವಣಾಧಿಕಾರಿಗಳು. ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯ ಕೆ ಇ ಬಿ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ಬಸ್ಸಿನಲ್ಲಿ ಗೋಪಿನಾಥ್ 1.15 ಲಕ್ಷ ರೂ ಸಾಗಾಟ ಮಾಡುತ್ತಿರುವುದು ಸಿಕ್ಕಿಬಿದ್ದಿದ್ದು ಎಫ್ ಎಸ್ ಟಿ ತಂಡ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಮಾಹಿತಿ ನೀಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments