arge wp-image-7623″ /> ಚಳ್ಳಕೆರೆ ಜನಧ್ವನಿ ವಾರ್ತೆ ಏ.2 ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆಯೇ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಗಳ ತೆರವು ಕಾರ್ಯ ಮುಂದುವೆದಿದೆ.
ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ತೆರವುಗೊಳಿಸಲಾಗಿದೆ.
ನಗರ ಹಾಗೂ ಗ್ರಾಮೀಣ ಭಾಗಲ್ಲಿ ಕಣ್ಣು ತಪ್ಪಿನಿಂದ ‘ಸಾರ್ವಜನಿಕ ಸ್ಥಳಗಳ ಉದ್ಯಾಹ್ನವನ
. ಕುಡಿಯುವ ನೀರಿ ಟ್ಯಾಂಕ್ ಗಲ್ಲಿ ರಸ್ತೆ ಸೇರಿದಂತೆ ವಿವಿಧ ಕಡೆ ಗ್ರಾಪಂ ಸಿಬ್ಬಂದಿಗಳು ಹುಡುಕಾಡಿ ವಿವಿಧ ಪಕ್ಷದ ಸಾಧನೆಯಗಳನ್ನು ಗೋಡೆ ಮೇಲೆ ಬರೆಸಿರುವುದರ ಮೆಲೆ ಗ್ರಾಪಂ ಸಿಬ್ಬಂದಿಗಳು ಬಣ್ಣ ಬಳಿಯಲು ಮುಂದಾಗಿದ್ದಾರೆ .
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments