ಜನಧ್ವನಿ ಎಫೆಕ್ಟ್ ಓಬಯ್ಯನಹಟ್ಟಿ ಗ್ರಾಮದ ಸಮೀಪವಿರುವ ಬಡಹುಚ್ಚಯ್ಯರ ಕಪಿಲೆ ಹಟ್ಟಿ ಬೋರಯ್ಯ ಕಪಿಲೆ ಜನರಿಗೆ ನೀರಿನ ವ್ಯವಸ್ಥೆ ಸರಿ ಪಡಿಸಿದ್ದಾರೆ.

by | 04/11/23 | ಇಂಪ್ಯಾಕ್ಟ್

ಜನಧ್ವನಿ ಡಿಜಿಟಲ್ ಮೀಡಿಯಾ ವರದಿ ಫಲಶೃತಿ
ಚಳ್ಳಕೆರೆ ಜನಧ್ವನಿ ಮೀಡಿಯಾ ನ. 4 ಸುಮಾ ಬಾವಿಯನ್ನು ಖಾಸಿ ವ್ಯಕ್ತಿ ಬಳಸಿಕೊಂಡು ಗ್ರಾಮಸ್ಥರಿಗೆ ನೀರಿನ ಸಮಸ್ಯಯಿಂದ ಪರದಾಡುತ್ತಿರುವ ಬಗ್ಗೆ ಅ. 26 ರಂದು ಜನಧ್ವನಿ ಮೀಡಿಯಾ ವರದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಖಸಗಿಯವರ ಪಾಲಾಗಿದ್ದ ಸರಕಾರಿ ಕೊಳವೆ ಬಾವಿ ಬಿಡಿಸಿ ಗ್ರಾಮಪಂಚಾಯಿತಿ ವತಿಯಿಂದ ಮೋಟರ್ ಪಂಪ್ ಬಿಟ್ಟು ಜನರಿಗೆ ನೀರು ಸರಬರಾಜು ಮಾಡುವಲ್ಲಿ ಗ್ರಾಪಂ ಪಿಡಿಒ ಶ್ರೀನಿವಾಸ್ ಯಶಸ್ವಿಯಾಗಿದ್ದು ಇಲ್ಲಿನ ಜನರ ಬಹುದಿನಗಳ ಸಮಸ್ಯೆಗೆ ಮುಕ್ತಿದೊರೆತಂತಾಗಿದೆ. . ಕಿರು ನೀರು ಸರಬರಾಜು ಟ್ಯಾಂಕ್ ಇದೆ. ನೀರಿನ ತೊಟ್ಟಿ ಇದೆ ನಲ್ಲಿಗಳೂ ಇವೆ ಆದರೆ ನೀರು ಮಾತ್ರ ಬರಲ್ಲ ಯಾರಿಗೆ ಹೇಳಲಿ ನಮ್ಮ ಕುಡಿಯುವ ನೀರಿನ ಪ್ರಾಬ್ಲಮ್ ? ಓಬಯ್ಯನಹಟ್ಟಿ ಗ್ರಾಮಸ್ಥರ ಅಳಲು. ಎಂಬ ತಲೆಬತಹದಡಿಯಲ್ಲಿ ಜನಧ್ವನಿ ಮೀಡಿಯಾ ವರದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಪಿಡಿಒ ಶ್ರೀನಿವಾಸ್ ಹಾಗೂ ಗ್ರಾಪಂ ಸದಸ್ಯರು ನೀರಿನ ವ್ಯವಸ್ಥೆ ಒದಗಿಸುವ ಭರವಸೆ ನೀಡಿದ್ದರು. ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ವ್ಯಾಪ್ಯಿಯ ಓಬಯ್ಯನಹಟ್ಟಿ ಗ್ರಾಮದ ಸಮೀಪವಿರುವ ಬಡಹುಚ್ಚಯ್ಯರ ಕಪಿಲೆ ಗಟ್ಟಿ ಬೋರಯ್ಯ ಕಪಿಲೆ ಹಾಗೂ ತಿಪ್ಪಳ್ಳಿ ಕಪಿಲೆ ವ್ಯಾಪ್ತಿಯಲ್ಲಿ ಸುಮಾರು 27 ರಿಂದ30 ಮನೆಗಳಿದ್ದು ಕಿರು ನೀರು ಸಬರಾಜು ಕುಡಿಯುವ ನೀರಿನ 4 ಟ್ಯಾಂಕ್ ಗಳಿವೆ 2 ಜಾನುವಾರು ತೊಟ್ಟಿಗಳಿವೆ ಕಳೆದ ಸುಮಾರು 8 ವರ್ಷಗಳಿಂದ ವರ್ಷಗಳಿಂದ ನೀರು ಬಿಡದೆ ಖಾಲಿ ಇವೆ ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುಔಮತಾಗಿದೆ ಎಂದು ಇಲ್ಲಿನ ಜನರು ಜನಧ್ವನಿ ಮೀಡಿಯಾದೊಂದಿಗೆ ಅಳಲು ತೋಡಿಕೊಂಡಿದ್ದರು. ವರದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಸ್ಥಳಕ್ಕೇ ಪಿ ಡಿ ಒ ಹಾಗೂ ಸದಸ್ಯ ಭೇಟಿ ನೀಡಿ ಪರಿಶೀಲನೆ ನಡೆಸುದರು.

ಗ್ರಾಪಂ ಕುಡಿಯುವ ನೀರಿನ ಕೊಳವೆ ಬಾವಿಯನ್ನು ಗ್ರಾಪಂ ಸದಸ್ಯರೊಬ್ಬರ ಸಂಬಂಧಿಕರ ಜಮೀನಿಗೆ ನೀರು ಬಿಟ್ಟುಕೊಳ್ಳಲು ಬಿಟ್ಟಿರುವುದರಿಂದ ನಮಗೆ ನೀರಿನ ತೋಂದರೆಯಾಗಿದೆ ಹಾಗೂ ಇಲ್ಲಿದ್ದ ಕೈಪಂಪಿನ ಬಿಡಿಭಾಗಗಳನ್ನು ಮಾರಿಕೊಂಡಿದ್ದಾರೆ ಎಂದು ಗ್ರಾಮಸ್ಥರ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿತ್ತು. . ಸರಕಾರಿ ಬೋರು ನನ್ನ ಜಮೀನಿನಲ್ಲಿದೆ ನಾನು ಬಿಡುವುದಿಲ್ಲ ಎಂದು ಕುಡಿಯುವ ನೀರಿನ ಬೋರ್ ವಶಪಡಿಸಿಕೊಂಡ ರೈತ ಹಠ ಮಾಡಿದಾಗ ಪಿಡಿಒ ಶ್ರೀನಿವಾಸ್ ಹಾಗೂ ಸದಸ್ಯರು ಮಾತನಾಡಿ ರೈತನ ವಶದಲ್ಲಿರುವ ಬೋರನ್ನು ಪಂಚಾಯತ್ ವತಿಯಿತಿ ವಶಕ್ಕೆ ಪಡೆದು ರೆಡಿ ಮಾಡ್ಸಿ ನೀರು ಬಿಡ್ತಿವಿ ಎಂದು ಭರವಸೆ ನೀಡಿದ್ದರು . ಅದರಂತೆ ಶನಿವಾರ ಗ್ರಾಪಂ ಪಿಡಿಒ ಶ್ರೀನಿವಾಸ್ ಹಾಗೂ ಗ್ರಾಪಂ ಸದಸ್ಯರು ಇಲ್ಲಿನ‌ ಸ್ಥಳೀಯರಿಗೆ ನೀರು ಬಿಟ್ಟಿದ್ದಾರೆ ಇಲ್ಲಿನ ಜನರು ಗ್ರಾಪಂ ಆಡೀತ ಹಾಗೂ ಜನಧ್ವನಿ ಮೀಡಿಯಾಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page