ಜನಧ್ವನಿ ಡಿಜಿಟಲ್ ಮೀಡಿಯಾ ವರದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಕೃಷಿ ಅಧಿಕಾರಿ ಭೇಟಿ ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ನರೇಗಾ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ.

by | 26/10/23 | ಇಂಪ್ಯಾಕ್ಟ್


ಚಳ್ಳಕೆರೆ ಜನಧ್ವನಿ ವಾರ್ತೆ ಅ.26. ರೈತರಿಗೆ ವರದಾನವಾಗ ಬೇಕಿದ್ದ ಕೃಷಿ ಹೊಂಡ ಮಿರ್ಮಾಣ ಮಧ್ಯವರ್ತಿಗಳ ಪಾಲಿಗೆ ವರದಾನ ಎಂಬ ತಲೆಬಯದಡಿಯಲ್ಲಿ ಜನಧ್ವನಿ ಡಿಜಿಟಲ್ ಮೀಡಿಯಾ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ನಾಯಕನಹಟ್ಟಿ ಕೃಷಿ ಅಧಿಕಾರಿ ಹೇಮಂತನಾಯ್ಕ ಭೇಟಿ ನೀಡಿ ಪರಿಶೀಲನೆ.


ಹೌದು ಇದು ನಾಯಕನಹಟ್ಟಿ ಹೋಬಳಿಯ ಗಿದ್ದಪುರ ಗ್ರಾಮದಲ್ಲಿ ರೈತರ ಹೆಸರಿನಲ್ಲಿ ಸರಕಾರಿ ಭೂಮಿಯಲ್ಲಿ ನಿರ್ಮಿಸಿದ್ದಾರೆ ಎಂದು ರೈತರು ಆರೋಸಿದ್ದರು.


ಆನಧ್ವನಿ ಡಿಜಿಟಲ್ ಮೀಡಿಯಾ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ಕೃಷಿ ಅಧಿಕಾರಿ ಭೇಟಿ ರಿಯಾಲಿಟ್ ಚೆಕ್ ಮಾಡಿದಾಗ ರೈತರ ಹೆಸರಿನ ನಾಮಫಲದಲ್ಲಿ ರೈತರ ಜಮೀನಿನ ಪಕ್ಕದಲ್ಲಿ ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಅನುಷ್ಠಾನ ಏಜೆನ್ಸಿಯಡಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವುದು ಬೆಳಕಿಗೆ ಬಂದಿದೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *