ಜನಧ್ವನಿ ನ್ಯೂಸ್ ವರದಿ ಫಲಶೃತಿ. ಚಳ್ಳಕೆರೆ ತಾಲೂಕಿನ ಮಿರಸಾಬಿಹಳ್ಳಿ ಗ್ರಾಪಂ ವ್ಯಾಪ್ತಿಯ ವಿಶ್ವೇಶ್ವರ ಪುರ ಗ್ರಾಮದ ಸ್ನಶಾನ ಭೂಮಿ ಒತ್ತುವರಿ ಮನುಷ್ಯ ಬದುಕಿದ್ದಾಗ ಸ್ವಂತ ಭೂಮಿ, ಮನೆ
ಇಲ್ಲದಿದ್ದರೂ ಸತ್ತಾಗಲಾದರೂ ಆರಡಿ ಮೂರಡಿ
ಜಾಗ ಬೇಕು. ಆದರೆ, ಇಲ್ಲಿ ಸ್ಮಶಾನವನ್ನು ಬಿಡದೆ
ಅಕ್ರಮವಾಗಿ ಮನೆ, ಸ್ಮಶಾನ ಭೂಮಿ ಉಳುಮೆ ಮಾಡಿಕೊಂಡು ಕೊಟ್ಟಿಗೆಗಳನ್ನು ನಿರ್ಮಿಸಿಕೊಂಡು
ಅಂತ್ಯಸಂಸ್ಕಾರಕ್ಕೂ ಸ್ಥಳವಿಲ್ಲದಂತೆ ಮಾಡಿದ್ದಾರೆ ಎಂದು ವರದಿ ಬಿತ್ತರಿಸಿದ ಬೆನ್ನಲ್ಲೇ ಗುರುವಾರ ಕಂದಾಯ ನಿರೀಕ್ಷಕ ಲಿಂಗೇಗೌಡ. ಪಿಡಿಒ ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಸ್ಥಳಕ್ಕೆ ಭೇಟಿ ಜೆಸಿಬಿ ಯಂತ್ರದಿಂದ ಒತ್ತುವರಿ ತೆರವುಗೊಳಿಲು ಮುಂದಾಗಿದ್ದಾರೆ.
.
ತೆರವು ಕಾರ್ಯಕ್ಕೆ ಗ್ರಾಮಸ್ಥರು ಜನಧ್ವನಿ ನ್ಯೂಸ್ ಹಾಗೂ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
0 Comments