ಜಾನುವಾರುಗಳಿಗೆ ರಾಗಿ ಹುಲ್ಲುನ ಜೊತೆಗೆ ಭತ್ತದ ಹುಲ್ಲು ಖರೀದಿ ಮಾಡುವಂತೆ ಶಾಸಕ ಎನ್ ವೈ ಗೋಪಾಲಕೃಷ್ಣ ಚಳ್ಳಕೆರೆ ತಹಶೀಲ್ದಾರ್ ರೆಹಾನ್ ಪಾಷಾ ರವರಿಗೆ ಸೂಚನೆಯನ್ನು ನೀಡಿದರು.

by | 06/03/24 | ಸುದ್ದಿ


ನಾಯಕನಹಟ್ಟಿ :: ರೈತರು ತಮ್ಮ ಜಾನುವಾರುಗಳನ್ನು ಗೋಶಾಲೆಗೆ ಬಿಟ್ಟರೆ ಪಶು ಇಲಾಖೆ ಅಧಿಕಾರಿಗಳು ಮೇವು ಒದಗಿಸಿ ಘೋಷಣೆ ಮಾಡುತ್ತಾರೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ

ಬುಧವಾರ ಸಮೀಪದ ಹಿರೇಕೆರೆ ಕಾವಲಿನಲ್ಲಿ ಜಿಲ್ಲಾಡಳಿತ ಚಿತ್ರದುರ್ಗ ಹಾಗೂ ತಾಲೂಕು ಆಡಳಿತ ಚಳ್ಳಕೆರೆ ವತಿಯಿಂದ ಹಿರೇಕೆರೆ ಕಾವಲು ಗೋಶಾಲೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಬರೆದ ಛಾಯೆ ಆವರಿಸಿದೆ ಆದ್ದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಕಾಡುತ್ತಿದೆ ಸರ್ಕಾರ ರೈತರ ಜಾನುವಾರುಗಳಿಗೆ ಮೇವು ಒದಗಿಸುವಂತಹ ಕಾರ್ಯವನ್ನು ಮಾಡುತ್ತಿದೆ ಆದ್ದರಿಂದ ರೈತರು ತಮ್ಮ ಜಾನುವಾರುಗಳನ್ನು ಗೋಶಾಲ್ ಗೆ ಬಿಡಬೇಕೆಂದು ರೈತರಲ್ಲಿ ಮನವಿ ಮಾಡಿದರು.

ಇದೇ ವೇಳೆ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತನಹಟ್ಟಿ ಗೌಡ್ರು ಮಾತನಾಡಿ ಹಿರೇಕೆರೆ ಕಾವಲು ಗೋಶಾಲೆ ಇಡೀ ಜಿಲ್ಲೆಯಲ್ಲಿ ಹೆಸರುವಾಸಿ ಇಲ್ಲಿ ಸ್ವಚ್ಛತೆ ಮರ ನೀರು ನೆರಳು ಸರ್ಕಾರಿ ಜಾಗ ಸೇರಿದಂತೆ ಸುಮಾರು ರೂ.7000 ಜಾನುವಾರುಗಳು ಇಲ್ಲಿನ ಗೋಶಾಲೆಯನ್ನು ಅವಲಂಬಿಸಿದೆ ಹೋಬಳಿಯ ನೇರಲಗುಂಟೆ, ಮಲ್ಲೂರಹಳ್ಳಿ, ಅಬ್ಬೇನಹಳ್ಳಿ, ಗೌಡಗೆರೆ, ನಲಗೇತನಹಟ್ಟಿ, ಕಡಬನಕಟ್ಟೆ ಮ್ಯಾಸರಹಟ್ಟಿ ನಾಯಕನಹಟ್ಟಿ ಗ್ರಾಮಗಳ ರೈತರ ಜಾನುವಾರುಗಳು ಬರುತ್ತವೆ ಜಾನುವಾರುಗಳಿಗೆ ಕುರಿ ಮೇಕೆಗಳಿಗೆ ರೋಗ ಬಂದಲ್ಲಿ ಇಲ್ಲಿ ಶ್ರೀ ಚೌಡೇಶ್ವರಿ ದೇವಿಯ ಆಶೀರ್ವಾದವನ್ನು ಪಡೆಯುತ್ತವೆ ಎಂದರು.


ಈಸಂದರ್ಭದಲ್ಲಿ ತಾಸಿಲ್ದಾರ್ ರೇಹಾನ್ ಪಾಷಾ, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ರೇವಣ್ಣ,ಪಟೀಲ್ ಜಿಎಂ ತಿಪ್ಪೇಸ್ವಾಮಿ ಎತ್ತನಹಟ್ಟಿ ಗೌಡ್ರು, ವಕೀಲ ಉಮಾಪತಿ, ಎತ್ತಿನಹಟ್ಟಿ ದೇವರಾಜ್, ತೊರಕೋಲಮ್ಮನಹಳ್ಳಿ ಆರ್ ಬಸವರಾಜ್, ರೇಖಲಗೆರೆ ಅಶೋಕ್, ನಾಯಕನಹಟ್ಟಿ ಓಬಳೇಶ್, ನಲ್ಲನ ದೊಡ್ಡ ಬೋರಯ್ಯ, ನಲಗೇತನಹಟ್ಟಿ ಸದಸ್ಯ ಮಾಜಿ ಅಧ್ಯಕ್ಷ ಪಿ ಎನ್ ಮುತ್ತಯ್ಯ, ನಲಗೇತನಹಟ್ಟಿ ಗ್ರಾಮ ಪಂಚಾಯತಿ ಪಿಡಿಒ ರಾಜಣ್ಣ, ಕಾರ್ಯದರ್ಶಿ ಕೆಂಚಪ್ಪ, ರಾಜಸ್ವ ನಿರಕ್ಷಕ ಚೇತನ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ ಹರೀಶ್, ಜಗದೀಶ್, ಶರಣಬಸಪ್ಪ, ಜಯರಾಮ್ ,ಮೋಹನ್, ಗ್ರಾಮ ಸಹಾಯಕರಾದ ಚನ್ನಬಸಪ್ಪ ಓಬಣ್ಣ ಹರೀಶ್ ಹೇಮಂತ್ ನಾಯ್ಕ ಕುಮಾರ್ ನಾಗರಾಜ್ ಸೇರಿದಂತೆ ಹೋಬಳಿಯ ರೈತರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page