ಚಿತ್ರದುರ್ಗ, ಜನವರಿ.23 : ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.ಅವರನ್ನು ಯಾವುದೇ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಟಿ. ಮಹಂತೇಶ್ ಆದೇಶ ಹೊರಡಿಸಿದ್ದಾರೆ.ಈ ಕುರಿ ಯಂತೆ ಅಧಿಸೂಚನೆಯನ್ನು ಹೊರಡಿಸಿದ್ದು, 2015 ರ ಐಎಎಸ್ ಅಧಿಕಾರಿ ವೆಂಕಟೇಶ್.ಟಿ. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.
2014 ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ದಿವ್ಯ ಪ್ರಭು ಅವರು ಅಕ್ಟೋಬರ್ 23, 2022 ರಂದು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments