ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ.ಅರಳಲಿದೆ ಜಿಲ್ಲಾಧ್ಯಕ್ಷ ಮುರಳಿ.

by | 07/03/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.7.ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪರಶುರಾಂಪುರ ಹೋಬಳಿಯ ನಾಗಗೊಂಡನಹಳ್ಳಿಯ ಶ್ರೀ ಚೆಲುಮೆರುದ್ರಸ್ವಾಮಿ ಮಠದಲ್ಲಿ ಮಂಡಲದ ಪದಾಧಿಕಾರಿಗಳು, ಮಹಾ ಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರದ ಪ್ರಮುಖರ ಸಭೆ ನಡೆಯಿತು.

ಈ ಸಭೆಯಲ್ಲಿ ಪ್ರಸ್ತುತ ಕ್ಷೇತ್ರದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಚಳ್ಳಕೆರೆಯಲ್ಲಿ ಗೆಲ್ಲಿಸುವ ಬಗ್ಗೆ ರೂಪವೇಷಗಳನ್ನು ಸಿದ್ಧಪಡಿಸಲಾಯಿತು. ಜಾಹಿರಾತು

ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಕೆಲಸಗಳನ್ನು ಜನರ ಮನೆ-ಮನಗಳಿಗೆ ತಲುಪಿಸುವದರಿಂದ ಬಿಜೆಪಿ ಗೆಲ್ಲಲಿದ್ದು, ಜಿಲ್ಲೆಯಲ್ಲೂ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಮೂಲಕ ಬಿಜೆಪಿ ಶಾಸಕರು ವಿಧಾನ ಸಭೆ ಪ್ರವೇಶಿಸಲಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಮುಖಂಡರು ತಿಳಿಸಿದರು .

ಇದೇ ಸಂದರ್ಭದಲ್ಲಿ ರಾಜ್ಯ ಎಸ್ ಟಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರ್. ಅನಿಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿ ಯಾದವ್ ,ಮಂಡಲದ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಪ್ರಬಂಧಕ ನರೇಂದ್ರನಾಥ್, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್ ,ಯುವ ಮೋರ್ಚಾ ಅಧ್ಯಕ್ಷ ಕಾಲುವೆಹಳ್ಳಿ ಪಾಲಯ್ಯ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೈಪಾಲಯ್ಯ,ಜಿಲ್ಲಾ ಉಪಾಧ್ಯಕ್ಷ ರಾಮದಾಸ್, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯಕಾರಣಿ ಸದಸ್ಯ ಜೈರಾಮ್, ಬಿಜೆಪಿಯ ಹಿರಿಯ ಮುಖಂಡರು ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಸೋಮಶೇಖರ್ ಮಂಡಿಮಠ, ವಿಸ್ತಾರಕ ರಾಜಣ್ಣ, ಪ್ರಧಾನ ಕಾರ್ಯದರ್ಶಿ ಶಶಿಧರ್ ರೆಡ್ಡಿ ಹಾಗೂ ಬಸವರಾಜ್ ಹಾಗೂ ಮಂಡಲದ ಪದಾಧಿಕಾರಿಗಳು, ಮೋರ್ಚಾ ,ಶಕ್ತಿಕೇಂದ್ರ , ಮಹಾಶಕ್ತಿಕೇಂದ್ರ , ಭೂತ್ ಅಧ್ಯಕ್ಷರು,ಕಾರ್ಯಕರ್ತರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page