ಪಾವಗಡ ಮೇ 15 ಜೀವನದಲ್ಲಿ ಅತ್ಯಮೂಲ್ಯವಾದ ಕಣ್ಣು ಕಾಲ ಕಾಲಕಕ್ಕೆ ತಪಾಸಣೆ ಹಾಗೂ ಕಾಳಜಿ ಮುಖ್ಯ ಎಂದು ಶ್ರೀ ಜಪಾನಂದಸ್ವಾಮೀಜಿ ಕಿವಿ ಮಾತು ಹೇಳಿದರು.
ಪಾವಗಡ ನಗರದ ಶ್ರೀ ರಾಮಕೃಷ್ಣ ಸೇವಾಶ್ರಮ, ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಕ್ಕಳಿಗೆ ಉಚಿತ ತಪಾಸಣೆ ಹಾಗೂ ಉಚಿತನ ಕನ್ನಡ ವಿತರಸಿ ಮಾತನಾಡಿದರು.
ಬಡ ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಹಣ ಇಲ್ಲ ಹೇಗಾ ನಮ್ಮ ಮಗುವಿಗೆ ಕಣ್ಣಿನ ದೃಷ್ಠಿ ಸಮಸ್ಯೆ ಇದೆ ಹಣ ಇಲ್ಲ ಚಿಕಿತ್ಸೆ ಕೊಡಿಸುವುದು ಹೇ ಎಂಬ ಚಿಂತೆ ಬಿಡಿ ಶ್ರೀ ಶಾರಾದ ದೇವಿ ಕಣ್ಣಿನ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಿಂದ 15 ವರ್ಷದೊಳಗಿನ ಮಕ್ಕಳಿಗೆ ಉಚಿತ ತಪಾಸಣೆ ಹಾಗೂ ಕನ್ನಡವನ್ನು ವಿತರಣೆ ಮಾಡಲಾಗುವುದು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ನಿಮ್ಮ ಮಕ್ಳಳ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಂತೆ ತಿಳಿಸಿದ್ದಾರೆ.
ಆಂದ್ರ ಗಡಿ ಭಾಗದ ಕಂಬದೂರಿನ ಪುಟ್ಟ ಬಾಲಕ ನಂದ ಕಿಶೋರ್, ಐದು ವರ್ಷಗಳು, ತನ್ನ ತಂದೆಯೊಂದಿಗೆ ಕಣ್ಣಿನ ದೋಷದಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಆ ಮಗುವಿಗೆ ಎಲ್ಲ ರೀತಿಯ ಪರೀಕ್ಷೆಗಳನ್ನು ಮಾಡಿಸಿ ನಂತರ ಕನ್ನಡಕವನ್ನು ಶ್ರೀ ಜಪಾನಂದಸ್ವಾಮೀಜಿ ವಿತರಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments