ಜ್ಞಾನ ದೇಗುಲವೆಂಬ ಗ್ರಾಂಥಾಲಯಕ್ಕೆ ಸುಜ್ಜಿತ ಕಟ್ಟಡ ಬೇಕಿದೆ….

by | 22/02/23 | ಶಿಕ್ಷಣ


ಚಳ್ಳಕೆರೆಜನಧ್ವನಿ ವಾರ್ತೆ ಫೆ.22
ಬಡಕುಟುಂಬದ ವಿದ್ಯಾರ್ಥಿಗಳಿಗೆ ಗ್ರಾಂಥಾಲಯ ಒಂದು ಆಶ್ರಯ ತಾಣವಿದ್ದಂತೆ ಗ್ರಾಂಥಲಾಯಗಳಿAದ ವಿದ್ಯಾರ್ಥಿಗಳಿಗೆ ಜ್ಞಾನ ಹೆಚ್ಚಿಸಿಕೊಳ್ಳುವ ಜ್ಞಾನದೇಗುಲಕ್ಕೆ ಸಮಾನ ಇಂತಹ ದೇಗುಲಕ್ಕೆ ಸುಜ್ಜಿತ ಕಟ್ಟಡ ಅವಶ್ಯಕತೆ ಇದೆ.
ಹೌದು ಇದು ಚಳ್ಳಕೆರೆ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಸುಸಜ್ಜಿತ ಕಟ್ಟಡವಿಲ್ಲದೆ ಇಕ್ಕಟ್ಟಾದ ಕಿರಿದಾದ ಕಟ್ಟಡದಲ್ಲೇ ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡುವುದು ಅನಿವಾರ್ಯವಾಗಿದ


ನಗರದ ಚಿತ್ರದುರ್ಗ ಮುಖ್ಯ ರಸ್ತೆಗೆ ಹೊಂದಿಕೊAಡ ವಿಶಾಲವಾದ ಜಾಗದಲ್ಲಿ ಹೆಚ್‌ಪಿಪಿಸಿ ಸರಕಾರಿ ಪ್ರಥಮದರ್ಜೆ ಕಾಲೇಜು ಇದ್ದು ವ್ಯಾಸಂಗ ಮಾಡಲು ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ,ವರ್ಗಗಳ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಇಲ್ಲಿ ಹೆಚ್ಚುಮಂದಿ ವ್ಯಾಸಂಗ ಮಾಡಲು ಬರುತ್ತಿದ್ದಾರೆ.
ಪದವಿ ಕಾಲೇಜಿನಲ್ಲಿ ಬಿ.ಎ, ಬಿ.ಕಾಂ, ಬಿ.ಎಸ್ಸಿ ಸೇರಿದಂತೆ ವಿವಿಧ ಪದವಿ ವ್ಯಾಸಂಗ ಮಾಡಲು ಸುಮಾರು 2500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ.ಆದರೆ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಗ್ರಂಥಾಯಲ ಕಟ್ಟಡದ ಕುಳಿತುಕೊಳ್ಳಲು ಸ್ಥಳವಕಾಶವಿಲ್ಲದೆ ಡಿಜಿಟಲ್ ಗ್ರಂಥಾಲಯ ಗಣಕಯಂತ್ರ, ದಿನಪತ್ರಿಕೆ, ಪಠ್ಯಪುಸ್ತಕ, ಸೇರಿದಂತೆ ವಿವಿಧ ಪುಸ್ತಕಗಳನ್ನು ಓದಲು ಸ್ಥಳವಕಾಶವಿಲ್ಲ ಪ್ರತಿ ವರ್ಷ ಗ್ರಂಥಾಲಯಕ್ಕೆ ಹೊಸ ಹೊಸ ಪುಸ್ತಕಗಳು ಬರುತ್ತಿರುವುದರಿಂದ ಅವುಗಳನ್ನು ಜೋಡಣೆಗೆ ಜಾಗವಿಲ್ಲದೆ ಮೇಜುಗಳ ಮೇಲೆ ಅಲ್ಲಲ್ಲಿ ಜೋಡಿಸಲಾಗಿದ


ಗ್ರಂಥಾಲಯದಲ್ಲಿ ಸುಮಾರು 70ಸಾವಿರಕ್ಕೂ ಹೆಚ್ಚು ಪುಸ್ತಕಗಳಿದ್ದು, ಅಗತ್ಯ ಪಠ್ಯಪುಸ್ತಕ, ಅವುಗಳನ್ನು ವ್ಯವಸ್ಥಿತವಾಗಿಡಲು ಸ್ಥಳದ ಅಭಾವವಿದೆ. ಸ್ಥಳದ ಕೊರತೆಯಿಂದಾಗಿ ವಾಚನಾಲಯದಲ್ಲಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೀವ್ರ ತೊಂದರೆ ಉಂಟಾಗಿದೆ.
ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಮುಂದಾಗುವರೇ ಕಾದು ನೋಡ ಬೇಕಿದ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page