ಟಿವಿ ರಿಮೋಟ್​ಗಾಗಿ ಅಣ್ಣ-ತಮ್ಮ ಜಗಳ: ಸಿಟ್ಟಿಗೆದ್ದು ಕತ್ತರಿ‌ ಎಸೆದ ತಂದೆ, ಹಿರಿಮಗ ಸಾವು

by | 15/10/23 | ಕ್ರೈಂ


ಮೊಳಕಾಲ್ಮೂರು ಅ.15 ಟಿವಿ ರಿಮೋಟ್​​ ವಿಚಾರಕ್ಕೆ ಇಬ್ಬರು ಮಕ್ಕಳ ನಡುವೆ ಜಗಳ ನಡೆದಿದ್ದು, ಇದರಿಂದ ಕೋಪಗೊಂಡ ತಂದೆ ಮಗನ ಹತ್ಯೆ ಮಾಡಿರುವ ಘಟನೆ ಮೊಳಕಾಲ್ಮೂರಿನ NMS ಬಡಾವಣೆಯಲ್ಲಿ ನಡೆದಿದೆ.

ಟಿವಿ ರಿಮೋಟ್​ಗಾಗಿ ಅಣ್ಣ-ತಮ್ಮ ಜಗಳ: ಸಿಟ್ಟಿಗೆದ್ದು ಕತ್ತರಿ‌ ಎಸೆದ ತಂದೆ, ಹಿರಿಮಗ ಸಾವು

ಚಂದ್ರಶೇಖರ್ (16) ಕೊಲೆಯಾದ ಬಾಲಕ. ತಂದೆ ಲಕ್ಷ್ಮಣ ಬಾಬು ಎಂಬಾತನಿಂತ ಕೊಲೆಯಾಗಿದೆ. ಅಣ್ಣ ತಮ್ಮದಿಂದು ಟಿವಿ ರಿಮೋಟ್ ಗಾಗಿ‌ ಕಚ್ಚಾಡುತ್ತಿದ್ದರು. ಈ ವೇಳೆ ತಂದೆ ಕೋಪಗೊಂಡು ಕತ್ತರಿಯಿಂದ ಮಗನಿಗೆ ಹೊಡೆದಿದ್ದಾರೆ. ಕಿವಿ ಭಾಗದಲ್ಲಿ ತೀವ್ರ ರಕ್ತಸ್ರಾವವಾಗಿ ಬಾಲಕ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *