ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಮಣ್ಣು ತುಂಬ ಸಂದರ್ಭದಲ್ಲಿ ಟ್ರ್ಯಾಕ್ಟರ್ ಚಲಿಸಿ ಚಾಲಕ ಸಾವನಪ್ಪಿದ ಘಟನೆ ನಡೆದಿದೆ.
ಚಾಲಕ ಆರ್.ನಾಗೇಶ್(26) ಮೃತಪಟ್ಟ ಯುವಕನಾಗಿದ್ದು, ತನ್ನ ಟ್ರ್ಯಾಕ್ಟರ್ ಚಲಿಸುತ್ತಿರುವುದನ್ನು ಕಂಡು ಅದನ್ನು ತಡೆಯಲು ಹೋದಾಗ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಠಾಣಾ ಇನ್ಸ್ಪೆಕ್ಟರ್ ಕೆ.ಕುಮಾರ್ ಭೇಟಿ ನೀಡಿ ಪರಿಶೀ¯ನೆ ನಡೆಸಿದರು. ಚಾಲಕನ ಅಜಾಗರೂಕತೆಯಿಂದ ಪೊಲೀಸರು ಪ್ರಕರಣ ದಾಖಲಿಸಿದ್ಧಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments