*ಡಾ, ಬಿ ಆರ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಿ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಜಿ ಬಿ ಉಮೇಶ್ ಯುವಕರಿಗೆ ಕಿವಿಮಾತು

by | 06/12/23 | ಸುದ್ದಿ


ನಾಯಕನಹಟ್ಟಿ:: ಡಾ ಬಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನ ಪ್ರತಿಯೊಬ್ಬರೂ ರೂಡಿಸಿಕೊಂಡಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಿ ಬಿ ಉಮೇಶ್ ಹೇಳಿದ್ದಾರೆ.


ಅವರು ಮಂಗಳವಾರ ರಾತ್ರಿ ಸ್ವಗ್ರಾಮ ಕುದಾಪುರ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಿ ಬಿ ಉಮೇಶ್ ರವರ 43ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಡಾ ಬಿ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಮೀಸಲಾತಿಯ ಅಡಿಯಲ್ಲಿ ನಾನು ಅಧಿಕಾರಿಯಾಗಿದ್ದೇನೆ ಪ್ರತಿಯೊಬ್ಬರೂ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು. ಬಾಬಾ ಸಾಹೇಬ್ ಡಾ. ಬಿ ಅಂಬೇಡ್ಕರ್ ಒಂದು ಮಾತನ್ನು ಹೇಳುತ್ತಾರೆ ನಾನು ನನ್ನ ಜನರ ಉದ್ಧಾರಕ್ಕೆ ಸಂವಿಧಾನವನ್ನು ಬರೆದೆ ಆ ಸಂವಿಧಾನದ ಅಡಿಯಲ್ಲಿ ಹಲವಾರು ಜನ ರಾಜಕಾರಣಿಗಳು ನೌಕರದಾರರು ಆಸ್ತಿವಂತರಾದರು ಉದ್ಯಮಿಗಳ ಆದರೂ ಆದರೆ ನಮ್ಮ ಸಂವಿಧಾನದ ಮೂಲ ಆಶ್ರಯಗಳನ್ನ ಮರೆತಿದ್ದಾರೆ ಸಂವಿಧಾನದ ಲಾಭವನ್ನು ಪಡೆದುಕೊಂಡು ಬಡಜನರನ್ನ ಮರೆತು ಎಂಬ ಕೊರಗು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಇತ್ತು.
ನಾನು ಒಬ್ಬ ಪೊಲೀಸ್ ಅಧಿಕಾರಿಯಾಗಿ ಎಲ್ಲಾ ಕಡೆ ಡಾ. ಬಿ ಆರ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತದ ಅಡಿಯಲ್ಲಿ ಕಾರ್ಯ ನಿರ್ವಹಿಸಿದ್ದೇನೆ.
ಅಂಬೇಡ್ಕರ್ ರವರ ಆಶ್ರಯದಂತೆನೆ ಸಾಮಾಜಿಕ ನ್ಯಾಯವನ್ನು ಕೊಟ್ಟಿರುವಂತೆ ಕೆಲಸ ಮಾಡಿದ್ದೇನೆ ನಮ್ಮ ಸಮಾಜದಲ್ಲಿ ಪೊಲೀಸ್ ಇಲಾಖೆ ಅತಿ ಮುಖ್ಯವಾದ ಇಲಾಖೆ ಪೊಲೀಸ್ ಠಾಣೆಗೆ ಪ್ರತಿದಿನವೂ ಬಡವರು ದೀನದಲಿತರು ನೊಂದವರು ಬರುತ್ತಾರೆ. ಅವರಿಗೆ ಸಾಮಾಜಿಕ ನ್ಯಾಯವನ್ನು ಕೊಡಿಸುವಲ್ಲಿ ಪ್ರತಿಯೊಬ್ಬ ಪೊಲೀಸರು ಕರ್ತವ್ಯ ಅತಿ ಮುಖ್ಯವಾದದ್ದು ನಮ್ಮ ಗ್ರಾಮದಲ್ಲಿ ಯುವಕರು ಸಿಂಗಂ ಕಪ್ ಕ್ರೀಡಾಕೂಟವನ್ನು ಆಯೋಜಿಸಿದ್ದಾರೆ ಯುವಕರು ಕ್ರೀಡೆಯ ಜೊತೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ಹೆತ್ತವರಿಗೆ ಕೀರ್ತಿಯನ್ನು ತರಬೇಕು ಹಾಗಾದಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಯುವಕರಿಗೆ ಮನವರಿಕೆ ಮಾಡಿದರು.

ಇದೇ ಸಂದರ್ಭದಲ್ಲಿ ಎನ್ ಮಹದೇವಪುರ ಗ್ರಾ.ಪಂ. ಸದಸ್ಯ ಎಂ ಪಾಲಯ್ಯ, ಮಾಜಿ ಬಗರು ಹುಕುಂ ಕಮಿಟಿ ಸದಸ್ಯೆ ಬಿ ಶಾರದಮ್ಮ, ಚಳ್ಳಕೆರೆ ಆರೋಗ್ಯ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕುದಾಪುರ ಎಸ್ ಬಿ ತಿಪ್ಪೇಸ್ವಾಮಿ, ಗುಂತಕೋಲಮ್ಮನಹಳ್ಳಿ ಎಸ್ ಶಿವತಿಪ್ಪೇಸ್ವಾಮಿ, ಶಿಕ್ಷಕ ದಿವಾಕರ್ , ಭಾರತೀಯ ಕಿಸಾನ್ ಸಂಘದ ಸದಸ್ಯ ಪಂಚಾಕ್ಷರಿಯ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಜಿ ಬಿ ಲೋಕೇಶ್, ಗೂಂಚಿಗಾರ್ ಬೋರಯ್ಯ , ನಾಯಕನಹಟ್ಟಿ ಕೆಇಬಿ ಶಾಖಾಧಿಕಾರಿ ಎನ್ ಬಿ ಬೋರಣ್ಣ,ರಾಮಸಾಗರ ಪಿ ಪಿ ಮಹಾಂತೇಶ್ ನಾಯಕ, ಜಯಣ್ಣ, ನಲಗೇತನಹಟ್ಟಿ ಗಾಯಕ ಮುತ್ತುರಾಜ್ , ಶಿವಣ್ಣ, ಸತೀಶ್, ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page