ನಾಯಕನಹಟ್ಟಿ ಸೆ.25. ನಾಯಕನಹಟ್ಟಿ ಹೋಬಳಿ ಘಟಕದ ವತಿಯಿಂದ ಮತ್ತು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ನಾಯಕನಹಟ್ಟಿ ಹೋಬಳಿ ಘಟಕದ ವತಿಯಿಂದ ಕಾವೇರಿ ನದಿ ನೀರು ತಮಿಳುನಾಡಿಗೆ ಬಿಟ್ಟಿರುವ ಕಾರಣ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣ ನಾಯಕನಹಟ್ಟಿ ಹೋಬಳಿ ಅಧ್ಯಕ್ಷರಾದ ಮುತ್ತಯ್ಯ ಉಪಾಧ್ಯಕ್ಷರಾದ ಮಂಜುನಾಥ ಮಧು ಬೋರಯ್ಯ ಗೌರವಾಧ್ಯಕ್ಷರಾದ ವಿಶ್ವನಾಥ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಎಸ್ ಖಾತೆಯ ಮತ್ತು ಸಂಘಟನಾ ಕಾರ್ಯದರ್ಶಿಗಳಾದ ಶಿವಮೂರ್ತಿ ನಗರ ಘಟಕ ಅಧ್ಯಕ್ಷರಾದ ತಿಪ್ಪೇಸ್ವಾಮಿ ಯುವ ಘಟಕದ ಅಧ್ಯಕ್ಷರಾದ ಸುರೇಶ್ ಎನ್ ಕಾರ್ಮಿಕ ಘಟಕದ ಅಧ್ಯಕ್ಷರಾದ ತಿಪ್ಪೇಸ್ವಾಮಿ ಸಹ ಕಾರ್ಯದರ್ಶಿಯಾದ ನಾಗರಾಜ್ ಮತ್ತು ಪದಾಧಿಕಾರಿಗಳಾದ ಶಿವರಾಜ್ ಮನೋಜ್ ಕುಮಾರ್ ನಿತಿನ್ ನವೀನ್ ಕುಮಾರ್ ಇನ್ನು ಮುಂತಾದವರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
0 Comments