ತಮ್ಮದೆ ಘಟಕದ ವಾಹನ ಸಂಖ್ಯೆ ಕೆ.ಎ.17 ಎಫ್ 173 ರ ಭಾವಚಿತ್ರ ವುಳ್ಳ ಕೇಕ್ ಕತ್ತರಿಸುವ ಮೂಲಕ ವಿಶೇಷ ಮಹಿಳಾದಿನಾಚರಣೆ .

by | 09/03/24 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.9. ರಾಜ್ಯ ರಸ್ತೆ ಸಾರಿಗೆ ಚಳ್ಳಕೆರೆ ಘಟಕದಲ್ಲಿ ಸಾರಿಗೆ ನಂತೆ‌‌ಕೇಕ್ ತಯಾರಿಸಿ ಕತ್ತರಿಸುವ ಮೂಲಕ ಮಹಿಳಾದಿನಾಚರಣೆ ಆಚರಿಸಲಾಗಿದೆ. ನಗರದ ಪಾವಗಡ ರಸ್ತೆಯಲ್ಲಿರುವ ಸಾರಿಗೆ ಘಟಕದಲ್ಲಿ ಸಾರಿಗೆ ಸಿಬ್ಬಂದಿಗಳು ಮಹಿಳಾದಿನಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಸಾರಿಗೆ ವ್ಯವಸ್ಥಾಪಕ ಪ್ರಭು ಮಾತನಾಡಿ ಸರಕಾರದ ಶಕ್ತಿ
ಯೋಜನೆಯಿಂದಾಗಿ ನಮ್ಮ ಸಂಸ್ಥೆ ಲಾಭದತ್ತ ಸಾಗುತ್ತಿದೆ ಇಂದು ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಶುಭಕೋರೋಣ ಎಂದು ತಿಳಿಸಿದರು. ನಿರ್ವಾಹಕಿ ಜಯಶೀಲಾ ಮಾತನಾಡಿ ಪುರಷರ ಪ್ರೋತ್ಸಾಹದ ಮೇರೆಗೆ ನಾವೆಲ್ಲಾ ಮಹಿಳೆಯರು ಮುಂದೆ
ಬಂದಿದ್ದೇವೆ ತಮ್ಮದೆ ಘಟಕದ ವಾಹನ ಸಂಖ್ಯೆ ಕೆ.ಎ.17 ಎಫ್ 173 ರ ಭಾವಚಿತ್ರ ವುಳ್ಳ ಕೇಕ್ ಕತ್ತರಿಸಿ ಮಾಡಿದರು.
ನಿರ್ವಾಹಕಿ ಉಮಾದೇವಿ ಮಾತನಾಡಿ ದೇಶ ಮಹಿಳೆಯರಿಗಾಗಿ
ಏನೆಲ್ಲಾ ಕೋಟ್ಟಿದೆ. ಇಂದು ದೇಶಕ್ಕಾಗಿ ನಾವು ಏನು ಕೊಟ್ಟಿದ್ದೇವೆ ಎಂದು ಯೋಚನೆ ಮಾಡಬೇಕಿದೆ ಎಂದು ತಿಳಿಸಿದರು ಘಟಕ
ಇನಸ್ಪೆಕ್ಟರಾದ ಪಲ್ಲವಿ ಮಾತನಾಡಿ ಈ ಮಹಿಳಾ ಸ್ವಾತಂತ್ರ ಎನ್ನುವುದು ಕೇವಲ ದಿನಾಚರಣೆಗೆ ಮಾತ್ರ
ಸೀಮಿತವಾಗಬಾರದು ಎಂದು ಹೇಳಿದರು. ಘಟಕದ ಸಿಬ್ಬಂದಿ ಸಂಗಪ್ಪ ಚೌಧರಿ ಅಕ್ಕಮಹಾದೇವಿ ಯವರ
ವಚನವನ್ನು ತಮ್ಮ ಭಾಷಣದೂದ್ದಕ್ಕೂ ಹೇಳಿದರು.
ಘಟಕದ ಸೂಪರವೈಸರ್ ಹಾಗಲೂರಪ್ಪ, ನಿರ್ವಾಹಕರಾದ ವರವು ತಿಪ್ಪೆಸ್ವಾಮಿ. ಶ್ರೀನಿವಾಸ
ಗೋಪನಹಳ್ಳಿ ಸತೀಶ,ಚಾಲಕ ಡಿ.ಎಸ್‌ ಪ್ರಸಾದ, ಸಾಹಿತಿ ತಿಪ್ಪೇಸ್ವಾಮಿ, ಸೈಫುದ್ದಿನ್ ಯಶವಂತ, ಭಜರಂಗಿ
ವಾಹನದ ಭದ್ರಿ ಮಲ್ಲನಗೌಡ ಪಾಟೀಲ .ವಿನೊದಮ್ಮ, ನಾಗವೇಣಿ ಇತರರಿದ್ದರು.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page