ದಲಿತ ವಚನಕಾರರ ಆದರ್ಶಗಳನ್ನು ಪ್ರತಿಯೊಬ್ಬರರೂ ಅಳವಡಿಸಿಕೊಳ್ಳುವಂತೆ ತಹಶೀಲ್ದಾರ್ ರೇಹಾನ್ ಪಾಷಾ

by | 18/02/23 | ಚರಿತ್ರೆ

ಚಳ್ಳಕೆರೆ ಫೆ.17
ದಲಿತ ವಚನಕಾರರು ಸಮಾಜದ ಓರೆ ಕೋರೆಗಳನ್ನು ತಿದ್ದುಕೆಲಸ ಮಾಡಿದ್ದಾರೆ. ೧೨ ನೇ ಶತಮಾನದಲ್ಲಿಯೇ ಮಾನವರೆಲ್ಲರೂ ಒಂದೇ ಎಂದು ತೋರಿಸಿಕೊಟ್ಟ ಅವರ ವಚನಗಳು ಇಂದಿನ ಸಮಾಜಕ್ಕೆ ಹೆಚ್ಚು ಪ್ರಸ್ತುತವಾಗಿದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಗಂಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ದಲಿತ ಸಮುದಾಯಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದಲಿತ ವಚನಕಾರರ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರೆವೇರಿಸಿ ಮಾತನಾಡಿದರು.
೧೨ ನೇ ಶತಮಾಗಳ ಕಾಲದಲ್ಲಿ ಅಂತರ್ಜಾತಿ ವಿವಾಹ, ಅಸ್ಪರ್ಶತೆ ನಿವಾರಣೆ. ಸರಕಾರಗಳು ನಡೆಸುವ ಆಡಳತಿದ ಬಗ್ಗೆ ಅಂದೇ ದಲಿತವಚನಕಾರರು ಸರಿಸಮಾನವಾಗಿ ನಿಂತು ಸಮಾಜವನ್ನು ತಿದ್ದುವ ಕಲೆಸ ಮಾಡಿದ್ದರು ಇಂತಹ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಇಂತಹ ವಚನಕಾರರ ಜಯಂತಿಗಳನ್ನು ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರುಸ.
ಸಾಹಿತಿ ಕಿವಿ ಮೃತ್ರಿ ದ್ಯಾಮಣ್ಣ ದಲಿತ ವಚನಕಾರರ ಬಗ್ಗೆ ಉಪನ್ಯಾಸ ನೀಡಿದರು. ನಗರಸಭೆ ಉಪಾಧ್ಯಕ್ಷೆ ಮಂಜುಳಾ, ಮಾಜಿ ನಗಸಭೆ ಉಪಾಧ್ಯಕ್ಷ ವಿಜಯಕುಮಾರ್ ಮಾತನಾಡಿದರು.
ಸಭೆಯಲ್ಲಿ ದಲಿತ ಮುಖಂಡರಾದ ಭೀಮಣ್ಣ, ಮಂಜುನಾಥ, ವೀರಭದ್ರಿ, ಭೀಮನಕೆರೆ ಶಿವಮೂರ್ತಿ , ಪ್ರಕಾಶ್, ಸಮಾಜಕಲ್ಯಾಣ ಇಲಾಖೆಯ ವ್ಯವಸ್ಥಾಪನ ದಯಾನಂದ್, ಕಂದಾಯ ರಾಜಸ್ವನಿರೀಕ್ಷಕ ಲಿಂಗೇಗೌಡ, ಪ್ರಕಾಶ್, ಗ್ರಾಮಲೆಕ್ಕಾಧಿಕಾರಿ ಪ್ರಕಾಶ್. ಶ್ರೀನಿವಾಸ್, ಹಾಗೂ ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತಿದ್ದರು.
ರಾಷ್ಟಿçÃಯ ಹಬ್ಬಗಳ ಆಚರಣೆ ಸಮೀತಿಯಿಂದ ಜಯಂತಿ ಕಾರ್ಯಕ್ರಮಗಳು ನಿಗಧಿತ ಸಮಯಕ್ಕೆ ಜರುಗ ಬೇಕು ಜಯಂತಿ ಕಾರ್ಯಕ್ರಮಗಳಿಗೆ ಗೈರು ಹಾಜರಿಯಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ತಹಶೀಲ್ದಾರ್ ರೇಹಾನ್ ಪಾಷ ತಾಕೀತು ಮಾಡಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page