ದಾನಗಳಲ್ಲಿ ರಕ್ತದಾನ ಮಹಾದಾನ. ಜನರ ಜೀವ ರಕ್ಷಣೆಗೆ ರಕ್ತ ಅತ್ಯವಶ್ಯಕವಾಗಿದ್ದು, ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರೂ ಜನರ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ .

by | 02/10/23 | ಆರೋಗ್ಯ


ಚಳ್ಳಕೆರೆ ಅ.2 ದಾನಗಳಲ್ಲಿ ರಕ್ತದಾನ ಮಹಾದಾನ. ಜನರ ಜೀವ ರಕ್ಷಣೆಗೆ ರಕ್ತ ಅತ್ಯವಶ್ಯಕವಾಗಿದ್ದು, ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರೂ ಜನರ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಚಳ್ಳಕೆರೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಆವರಣದಲ್ಲಿ
ಸ್ವಚ್ಛತಾ ಕೀ ಸೇವಾ ಅಂಗವಾಗಿ ಮಾರುಕಟ್ಟೆಯ ಪೇಟೆಕಾರ್ಯಕರ್ತರು, ಸಾರ್ವಜನಿಕರು ಹಾಗೂ ಹಮಾಲರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಮತ್ತು ಬಾಲಾಜಿ ರಕ್ತನಿಧಿ ಕೇಂದ್ರ ಚಳ್ಳಕೆರೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿದಕಾಗಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತ ಮಾನವನ ದೇಹದಲ್ಲಿ ಉತ್ಪತ್ತಿಯಾಗುವುದು ಬಿಟ್ಟರೇ ಯಾವುದೇ ಕಾರ್ಖಾನೆಯಲ್ಲಿ ಉತ್ಪತ್ತಿಯಾಗುವ ವಸ್ತುವಲ್ಲ ಇದು ಅಮೂಲ್ಯವಾಗಿದ್ದು. ಅಪಘಾತ. ಹೆರಿಗೆ ಸೇರಿದಂತೆ ಸನೇಕ ತುರ್ತು ಸಂರ್ಭದಲ್ಲಿ ಚಿಕಿತ್ಸೆಗೆ ರಕ್ತ ಅವಶ್ಯಕತೆ ಇದೆ ಒಂದೊಂದು ಹನಿ ರಕ್ತವೂ ಮಾನವನ ಪ್ರಾಣ ಉಳಿಸಲು ಅವಶ್ಯಕತೆ ಇದೆ.

ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರೂ ಜನರ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಬೇಕು

ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ. ಇದನ್ನರಿತು ಸಮಾಜದ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು ಎಂದು ತಿಳಿಸಿದತು. ರಕ್ತದಾನ ಶಿಬಿರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು.ಸಿಬ್ಬಂಧಿ ವರ್ತಕರು.ಹಮಾಲರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page