ಬೆಂಗಳೂರು ಮೇ.4ಲೈಂಗಿಕ ಗೌರ್ಜನ್ಯದ ಆರೋಪಿ ಎಸ್. ಡಿ. ರೇವಣ್ಣ ಅವರ ಬಂಧನವಾಗಿದೆ. ಇಂದು ಸಂಜೆ ಪದ್ಮನಾಭ್ ನಗರದ ದೇವೇಗೌಡರ ನಿವಾಸದಲ್ಲಿ ರೇವಣ್ಣನವರನ್ನು ಬಂಧಿಸಲಾಯಿತು.
ಇವತ್ತು ಸಂಜೆ 6 ಗಂಟೆಯ ಹೊತ್ತಿಗೆ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನ ಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿತು. ತಕ್ಷಣ ಎಸ್ ಐ ಟಿ ಅಧಿಕಾರಿಗಳು ರೇವಣ್ನ ಬಂಧನಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡರು.
ಕಳೆದ ಮೂರು ನಾಲ್ಕು ದಿನಗಳಿಂದ ರೇವಣ್ಣ ದೇವೇಗೌಡರ ಮನೆಯಲ್ಲೇ ಇದ್ದರು ಎನ್ನಲಾಗಿದೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments