ಚಳ್ಳಕೆರೆ ಜ.26 ನಾಡಿದ್ಯಾಂತ ಗಣರಾಜ್ಯೋತ್ಸವ ರಾಷ್ಟ್ರದ್ವಜಾರೋಹಣ ನೆರವೇರಿಸಿ ಸಂಭ್ರಮದಲ್ಲಿದ್ದರೆ
ಗಣರಾಜ್ಯೋತ್ಸವ ದಿನಾಚರಣೆ ಮರೆತ ಕೆನರಾ ಬ್ಯಾಂಕ್
ಹಾಗೂ ಪ್ರಾಥಮಿಕ ಆರೋಗ್ಯ ಕೇಂಸ್ರದ ಸಿಬ್ಬಂದಿ
ಆ.15,ಜ.26ರಂದು ಕೇಂದ್ರ-ರಾಜ್ಯ ಸರಕಾರಿ ಕಚೇರಿಗಳು, ಸಹಕಾರಿ ಸಂಘ-ಸಂಸ್ಥೆಗಳು, ನೋಂದಾಯಿತ ಸಂಘ-ಸಂಸ್ಥೆಗಳು,ಶಾಲೆ-ಕಾಲೇಜುಗಳು ಧ್ವಜಾರೋಹಣ ನೆರವೇರಿಸಬೇಕೆಂದು ಆದೇಶ ಇದ್ದರೂ ನಗರದ ಚಿತ್ರದುರ್ಗ ರಸ್ತೆಯ ಕೆನರಾ ಬ್ಯಾಂಕ್ ಶಾಖೆಯ ಬ್ಯಾಂಕ್ ಸಿಬ್ಬಂದಿಗಳು ಹಾಗೂ ನಾಯಕನಹಟ್ಟಿ ಹೋಬಳಿಯ ತಿಮ್ಮಪ್ಪಯ್ಯನಹಳ್ಳಿಯ ಪ್ರಾಥಮಿಕಆರೋಗ್ಯ ಕೇಂದ್ರದ ಸಿಬ್ಬಂದಿಗಳು ಇದು ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ವರ್ತಿಸಿ ದೇಶಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ
0 Comments