ನಗರಂಗೆರೆ ಗ್ರಾಮಪಂಚಾಯತ್ ಅಧ್ಯಕ್ಷರಾಗಿ ಕುಮಾರಸ್ವಾಮಿ ಅವಿರೋಧವಾಗಿ ಆಯ್ಕೆ

by | 12/12/22 | ಸುದ್ದಿ

ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಪಂ ಕಚೇರಿಗೆ ನೂತನ ಅಧ್ಯಕ್ಷರಾಗಿ ಕುಮಾರಸ್ವಾಮಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ . ಅಧದಯಕ್ಷ ಪಾತಲಿಂಗಪ್ಪ ವಿರುದ್ದ15 ಜನ ಸದಸ್ಯರು ಅವಿಸ್ವಾಸ ಮಂಡಿಸಿದ್ದರು ತೆರವಾ್ ಅ್ಥಾನಕ್ಕೆ ತಹಶೀಲ್ದಾರ್ ಚುನಾಬಣೆ ಅಧಿಕಾರಿಯಾಗಿ ಸೋಮವಾರ ಗ್ರಾಪಂ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ದ ಯಾರೂ ನಾಮ ಪತ್ರ. ಸಲ್ಲಿಸದ ಕಾರಣ ಕುಮಾರಸ್ವಾಮಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *