ನಗರದಲ್ಲಿ ಜನರ ಮನೆಬಾಗಿಲಿಗೆ ಜೋಕುಮಾರಸ್ವಾಮಿ ವಿಶೇಷ ಭಕ್ತಿಭಾವದಿಂದ ಪೂಜಿಸಿದ ನಗರ ನಾಗರೀಕರು

by | 20/09/23 | ಜೀವನಶೈಲಿ


ಹಿರಿಯೂರು :
ಗಣೇಶ ಚತುರ್ಥಿಯ ನಂತರದ ದಿನವಾದ ಭಾದ್ರಪದ ಮಾಸದ ಪಂಚಮಿಯ ದಿನದಂದು ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಸಂಪ್ರದಾಯದಂತೆ, ಜೋಕುಮಾರಸ್ವಾಮಿಯನ್ನು ಪೂಜಿಸುವ ಪ್ರತೀತಿಯಿದ್ದು, ನಗರದ ಮನೆಮನೆಗಳಿಗೆ ಬಂದ ಪಾರ್ವತಿ ಪುತ್ರ ಜೋಕುಮಾರಸ್ವಾಮಿ ದೇವರನ್ನು ಮನೆಯ ಗೃಹಿಣಿಯರು ವಿವಿಧ ಹೂಗಳಿಂದ ಸಿಂಗರಿಸಿ, ಗಂಗಾಮತಸ್ತರು ಬುಟ್ಟಿಯಲ್ಲಿ ಹೊತ್ತು ತರುವ ಸ್ವಾಮಿಯನ್ನು ಜನರು ಪೂಜಿಸಿ ಆಶೀರ್ವಾದ ಪಡೆದರು.
ಪಾರ್ವತಿ ಪುತ್ರ ಜೋಕುಮಾರಸ್ವಾಮಿಯನ್ನು ಆರಾಧಿಸಿದರೆ ಊರಿನಲ್ಲಿ ಮಳೆ-ಬೆಳೆ ಸಮೃದ್ಧವಾಗಿ, ಜನರು ಸುಭಿಕ್ಷವಾಗಿರುವರೆಂಬ ನಂಬಿಕೆ ಹಿಂದಿನಿಂದಲೂ ಜನರಲ್ಲಿ ಇದ್ದು, ಅದಕ್ಕಾಗಿ ಊರಿನಲ್ಲಿ ಈ ಜೋಕುಮಾರಸ್ವಾಮಿಯನ್ನು ಪ್ರತಿವರ್ಷವೂ ಗಣೇಶ ಹಬ್ಬದ ಮರುದಿನ ಆರಾಧಿಸುತ್ತಾರೆ.
ಮಹಿಳೆಯರು ಪುಟ್ಟಿಗಳಲ್ಲಿ ಜೋಕುಮಾರ ಸ್ವಾಮಿಯನ್ನು ಪ್ರತಿಷ್ಠಾಪಿಸಿ ತಲೆಯ ಮೇಲೆ ಬುಟ್ಟಿಯನ್ನು ಹೊತ್ತು ಮನೆಮನೆಗೆ ಹೋಗಿ ಜೋಕುಮಾರಸ್ಮಾಮಿಯ ಪದಗಳನ್ನು ಹಾಡುವ ಮೂಲಕ ಭಕ್ತರ ಮನಸಂತೋಷಗೊಳಿಸಿ, ಭಕ್ತರ ಮನೆಗಳಲ್ಲಿ ನೀಡುವ ಅಕ್ಕಿ, ಬೇಳೆ, ಬೆಲ್ಲ, ತೆಂಗಿನಕಾಯಿ, ಕಾಣಿಕೆಗಳನ್ನು ಪಡೆಯುವರು. ಬುಟ್ಟಿಯಲ್ಲಿ ಹೊತ್ತು ತಂದ ಜೋಕುಮಾರಸ್ವಾಮಿಗೆ ಭಕ್ತಾಧಿಗಳು ಭಕ್ತಿಭಾವದಿಂದ ದವಸಧಾನ್ಯಗಳನ್ನು ಅರ್ಪಿಸುವ ಮೂಲಕ ಪೂಜೆ ಸಲ್ಲಿಸುವರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page