ನಗರದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಟ್ರಾಫೀಕ್ ಪಾದಚಾರಿಗಳು ಜಿವ ಭಯದಲ್ಲಿ ರಸ್ತೆ ದಾಟುವ ಪರಿಸ್ಥಿತಿ.

by | 01/06/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಜೂನ್್ 1 ಶ್ರೀರಂಗಪಟ್ಟಣ- ಬೀದರ್ ರಾಜ್ಯ ಹೆದ್ದಾರಿ ಪಟ್ಟಣದಲ್ಲಿ ಹೃದಯ ಭಾಗದಲ್ಲಿ ಹಾದು ಹೋಗುವುದರಿಂದ ವಾಹನಗಳ ಸಂಚಾರಕ್ಕೆ ಪ್ರತಿನಿತ್ಯ ನಗರದ ನೆಹರು ವೃತದ ಬೆಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿಯಿಂದ ಸಾರ್ವಜನಿಕರು ತೀವ್ರ ಸಂಕಟವಾಗಿದೆ ಎಂದು ಸಾರ್ವಜನಿಕರ ಆರೋಪವಾಗಿದೆ.
ಬೆಂಗಳೂರು ಮತ್ತು ಮೈಸೂರು, ಬಳ್ಳಾರಿ, ರಾಯಚೂರು, ಬೀದರ್, ಗುಲ್ಬರ್ಗ ಸೇರಿದಂತೆ ವಿವಿಧ ನಗರ ಹಾಗೂ ಪಟ್ಟಣಗಳಿಗೆ ನಗರದ ಮಧ್ಯೆ ಹಾದು ಹೋಗ ಬೇಕಾಗಿದೆ.
ರಸ್ತೆಗೆ ಹೊಂದಿಕೊಂಡು ಅಂಗಡಿ ಮುಗ್ಗಟ್ಟುಗಳು ದ್ವಿಚಕ್ರವಾಹನ ,ಆಟೋ ಸೇರಿದಂತೆ ಇತರೆ ವಾಹನಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸುವುದರಿಂದ ಕೆಲ ಕಾಲ ನೂರಾರು ವಾಹನಗಳು ಸಾಲುಗಟ್ಟಿ ನಿಂತು ರಸ್ತೆ ಸಂಚಾರಕ್ಕೆ ಸಂಚಕಾರವಾಗಿ ಟ್ರಾಫಿಕ್ ಜಾಮ್ ಆಗುತ್ತದೆ. ಇದರಿಂದ ವೃದ್ದರು, ಮಕ್ಕಳು ಸೇರಿದಂತೆ ರಸ್ತೆ ದಾಟಲು ಪ್ರಯಾಸ ಪಡುವಂತಾಗಿದೆ.


ಶಾಸಕ ಟಿ.ರಘುಮೂರ್ತಿ ನಗರದ ಕಾರ್ಯಮಗಳಿಗೆ ಬರುವಾಗ ಅಂಗ ರಕ್ಷಕ ಟ್ರಾಫಿ ನಿಯಂತ್ರಣಕ್ಕೆ ಮುಂದಾದ ಪ್ರಸಂಗ ಜರುತಿತು.
ವಿದ್ಯಾವಂತ ಪ್ರಜ್ಞಾವಂತರು ತಮ್ಮ ವಾಹನಗಳನ್ನು ಹೇಗೆ ಪಾರ್ಕಿಂಗ್ ಮಾಡುತ್ತಾರೆ ಎಂದು ಒಮ್ಮೆ ನಗರದ ರಸ್ತೆ ಪಕ್ಕದಲ್ಲಿನಿಲ್ಲಿಸಿರುವ ವಾಹನಗಳನ್ನು ನೋಢೀಧರೆ ಸಾಕು ಗೊತ್ತಾಗುತ್ತದೆ. ಪೊಲೀಸರು ಸಹ ನಮ್ಮಂತೆ ಮನುಷ್ಟರಲ್ಲವೆ ಅವರು ಸಹ ಎಷ್ಟು ಎಂದು ಹೇಳಲು ಸಾಧ್ಯಕ್ಷ ಲಕ್ಷ ಲಕ್ಷ ರೂ ಹಣ ನೀಡಿ ವಾಹನ ಖರೀದಿ ಮಾಡಿದಂತಹ ವಾಹನವನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಹೋಗುವದು ಎಷ್ಟು ಸರಿ?
ಪ್ರಜ್ಞಾವಂತರ ಪಾರ್ಕಿಂಗ್ ವೈಖರಿ ತಿಳಿದುಕೊಳ್ಳಬಹುದು.ನೆಹರು ವೃತ್ತ, ಬೆಂಗಳೂರು ರಸ್ತೆ, ಸಾರ್ವಜನಿಕ ಆಸ್ಪತ್ರೆ, ತಾಲೂಕು ಕಚೇರಿ, ತಾಲೂಕು ಪಂಚಾಯತ್ ಕಚೇರಿ, ಚಿತ್ರದುರ್ಗ ರಸ್ತೆ ಇವುಳು ಸಾರ್ವಜನಿಕ ಪಾರ್ಕಿಂಕ್ ಸ್ಥಳಗಳಾಗಿ ಮಾರ್ಪಟ್ಟಿವೆ ಅನೇಕ ಆಸ್ಪತ್ರೆಗಳಿವೆ.ದಿನ ನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ಬೈಕುಗಳು, ಕಾರುಗಳು, ಆಟೋಗಳು ಸಂಚರಿಸುತ್ತವೆ.
ಆದರೆ ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುವುದರಿಂದ ಎಲ್ಲರಿಗೂ ತೊಂದರೆಯಾಗುತ್ತಿದೆ. ಪೊಲೀಸರು ಈ ಬಗ್ಗೆ ಗಮನ ಹರಿಸಬೇಕಿದೆ. ಜತೆಗೆ ವಾಹನ ಸವಾರರು ಅತಿದುಕೊಳ್ಳಬೇಕ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page