ನಗರದಲ್ಲಿ ಬಿಡಾಡಿ ದನಗಳಿಗೆ ಕಡಿವಾಣ ಹಾಕುವರೇ..?

by | 17/01/23 | ಜನಧ್ವನಿ

ಚಳ್ಳಕೆರೆ ನಗರದಲ್ಲಿ ಅದರಲ್ಲೂ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿಗೆ ಕಡಿವಾಣ ಬೀಳುತ್ತಿಲ್ಲ. ಇದರಿಂದಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ಹೌದು ಚಳ್ಳಕೆರೆ ನಗರದ ನೆಹರು ವೃತ್ತದಲ್ಲಿ ಜನನಿಬಿಡ ಪ್ರದೇಶ ಹಾಗೂ ವಾಹನಗಳ ಜನದಟ್ಟಣೆಯಿಂದ ಕೂಡಿದ್ದು ಮಂಗಳವಾರ ಸಂಜೆ 5 ಗಂಟೆ ಸುಮಾರಿನಲ್ಲಿ ಬಿಡಾಡಿ ದನಗಳ ಹಿಂಡು ಜನರ ಹಾಗೂ ವಾಹನಗಳಿಗೆ ಅಡ್ಡದಿಡ್ಡಿಯಾಗಿ ಓಡಿ ಬರುತ್ತಿದ್ದರಿಂದ ಮಹಿಳೆಯರು. ಪಾದಾಚಾರಿಗಳು ದಿಕ್ಕಾಪಾಲಿಗೆ ಓಡಿದರೆ ವರ್ತಕರ ಅಂಗಡಿ.ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳ ಮೇಲೆ ನುಗ್ಗೆದ್ದರಿಂದ ಸಾಲು ಸಾಲು ಬೈಕ್ ಗಳು ನೆಲಕ್ಕುರಿದವು. ಮುಖ್ಯ ರಸ್ತೆಗಳಲ್ಲೇ ರಾಜಾರೋಷವಾಗಿ ಓಡಾಡುತ್ತಿರುತ್ತವೆ. ವಾಹನಗಳಲ್ಲಿ ಸಂಚರಿಸುವ ಹಾಗೂ ಪ್ರಯಾಣಿಸುವವರ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಿವೆ. ರಸ್ತೆ ಅಪಘಾತಗಳಿಗೂ ಕಾರಣವಾಗುತ್ತಿದೆ. ಇಷ್ಟಾದರೂ ಸಂಬಂಧಿಸಿದ ನಗರಭೆ ಹಾಗೂ ಸಂಬಂಧಪಟ್ಟ ಅಧಿರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ನಗರದಲ್ಲಿ ಹಲವು ವರ್ಷಗಳಿಂದಲೂ ಈ ಸಮಸ್ಯೆ ಇದೆ. ಬಿಡಾಡಿ ದನಗಳಿಂದ ನಮಗೆ ಮುಕ್ತಿ ಸಿಗುವುದು ಯಾವಾಗ ಎನ್ನುವುದು ಜನರ ಪ್ರಶ್ನೆಯಾಗಿದೆ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page