ನಗರದಲ್ಲಿ ಹಚ್ಚುತ್ತಿರುವ ಮಾನಸಿಕ ಅಸ್ವಸ್ಥರು.ಬಿಕ್ಷಕರು ರಕ್ಷಣೆ ಮಾಡುವವರು ಯಾರು…?

by | 06/03/23 | ಜನಧ್ವನಿ

. ಚಳ್ಳಕೆರೆ ನಗರದ ನೆಹರು ವೃತ್ತದಲ್ಲಿ ಹುಚ್ಚನ ಹುಚ್ಚಾಟ
ಚಳ್ಳಕೆರೆ ಜನಧ್ವನಿ ವಾರ್ತೆ ಮಾ.6. ನಗರದಲ್ಲಿ ನಿರ್ಗತಿಕ ಮಾನಸಿಕ ಅಸ್ವಸ್ಥರು ಹಾಗೂ ಬಿಕ್ಷುಕರ ಸಂಖ್ಯೆ ಹೆಚ್ಚಾಗಿದ್ದು ಊಟ ನೀರಿಲ್ಲದೆ ನಿತ್ರಾಣ ಸ್ಥಿತಿಲ್ಲಿ ರಸ್ತೆ ಬದಿಯಲ್ಲಿದ್ದರೂ ಆಶ್ರಯವಿಲ್ಲದೆ ಪರದಾಡುತ್ತಿರುವ ಇವರು, ಹಸಿದ ಹೊಟ್ಟೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ದಿನ ನಿತ್ಯ ಅಲೆದಾಡುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ತಲೆಕೆಡಿಸಿಕೊಂಡಿಲ್ಲ. ಹೌದು ಇದು ಚಳ್ಳಕೆರೆ ನಗರದ ಹೃದಯಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ಬೇರೆ ಕಡೆಯಿಂದ ವೃದ್ದರು.ಅನಾಥರು. ಮಾನಸಿಕ ಅಸ್ವಸ್ಥರು ನಗರದಲ್ಲೆ ಹೆಚ್ಚಾಗುತ್ತಿದ್ದು ಆಶ್ರಯವಿಲ್ಲದೆ ವಿಕೃತ ಜೀವನ ಸಾಗಿಸುತ್ತಿದ್ದಾರೆ. ಇನ್ನು ಕೆಲವರು ರಸ್ತೆ ಮಧ್ಯೆ ಮಲಗಿ ಹುಚ್ಚಾಟ ಪ್ರದರ್ಶನ ಮಾಡುವುದರಿಂದ ವಾಹನ ಸವಾರರಿಗೆ ಕಿರಿ ಕಿರಿ ಮಹಿಳೆಯರಿಗೆ. ವಿದ್ಯಾರ್ಥಿನಿಯರಿಗೆ ಕಿರಿಕಿಯನ್ನುಂಟು ಮಾಡುತ್ತಿದ್ದಾರೆ. ಇನ್ನು ಕೆಲವು ಮಾನಸಿಕ ಅಸ್ವಸ್ಥರು ಅರೆ ಬರೆ ಉಡುಪು ಕೊಳಕು ಉಡುಪು ಹಾಕಿಕೊಂಡು ತಿರುಗಾಡುವುದರಿಂದ ಮಹಿಳೆಯರು ವಿದ್ಯಾರ್ಥಿಗಳು ಸಾರ್ವಜನಿಕರು ಮುಜುಗರದಿಂದ ಓಡಾಡುವ ಪರಿಸ್ಥಿ ಇದೆ. ಇಂತವರ ರಕ್ಷಣೆಗೆ ಇಲಾಖೆ ಇದೆ ಇದ್ದುವಿಲ್ಲದಂಗಿದ್ದು ಕೆಲವು ಮಾನಸಿಕ ಅಸ್ವಸ್ಥರುಬವಾಹನ ಅಪಘಾತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡ ನಿದರ್ಶನಗಳು ಇವೆ ಆದರೂ ಸಹ ಸಂಬಂಧ ಪಟ್ಟ‌ಅಧಿಕಾರಿಗಳು ಮಾತ ಇದಕ್ಕು ನಮಗೂ ಸಂಬಂಧ ಇಲ್ಲವೆಂಬತೆ ಕಂಡರೂ ಜಾಣಕುರುಡಿತನ ಪ್ರದರ್ಶನ ಮಾಡಿತ್ತಿದ್ದಾರೆ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಇಂತವರ ಬಗ್ಗೆ ಕರುಣೆ ತೋರಿಸಿ ಆಶ್ರಯ ನೀಡುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page