ಚಳ್ಳಕೆರೆ ನಗರದ ವಿವಿಧ ಚರ್ಚ್ ಗಳಲ್ಲಿ ಕ್ರಿಸ್ ಮಸ್ ಹಬ್ಬವನ್ನು ಸಡಗರ ಸಂಭ್ರಮ ದಿಂದ ಆಚರಣೆ ಮಾಡಲಾಯಿತು. ಶಾಸಕ ಟಿ.ರಘುಮೂರ್ತಿ ಕ್ರಿಸ್ ಮಸ್ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ, ಮಾನವೀಯತೆ, ಶಾಂತಿಯ ಕಂಪನ್ನು ಎಲ್ಲೆಡೆ ಪಸರಿಸಿದಾಗ ಜಗತ್ತಿನಲ್ಲಿ ವಿಜೃಂಭಿಸುತ್ತಿರುವ ದುಷ್ಟತನವನ್ನು ಬುಡಸಮೇತ ಕಿತ್ತೂಗೆಯಲು ಸಾಧ್ಯ ಎಂದು ತಿಳಿಸಿದರು ಇದೇ ಸಂದರ್ಭದಲ್ಲಿ ಶಾಸಕ ಟಿ ರಘುಮೂರ್ತಿ ಚಳ್ಳಕೆರೆ ನಗರದ ಚರ್ಚ್ ನಲ್ಲಿ ನಡೆದ ಕ್ರಿಸ್ ಮಸ್ ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಕ್ ಕತ್ತರಿಸಿ ಕ್ರಿಶ್ಚಿಯನ್ ಬಾಂಧವರಿಗೆ ಶುಭಾಶಯ ಕೋರಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ.ಸದಸ್ಯ ಮಲ್ಲಿಕಾರ್ಜುನ.ಚರ್ಚದ ನ ಫಾದರ್ ಗಂಗಾಧರ ಜೋಸೆಫ್ ಮತ್ತು ಕ್ರಿಶ್ಚಿಯನ್ ಬಾಂಧವರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ನಗರದ ವಿವಿಧ ಚರ್ಚ್ ಗಳಲ್ಲಿ ಕ್ರಿಸ್ ಮಸ್ ಹಬ್ಬವನ್ನು ಸಡಗರ ಸಂಭ್ರಮ ದಿಂದ ಆಚರಣೆ ಶಾಸಕ ಟಿ.ರಘುಮೂರ್ತಿ ಬಾಗಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments