ನಮ್ಮ ಕಾಲದಲ್ಲಿ ಹಬ್ಬರದ ಪ್ರಚಾರ ಇರಲಿಲ್ಲ ಹಣನೂ ಕೊಡತ್ತಿರಲಿಲ್ಲ ಬೆಳಗ್ಗೆನೇ ವೋಟು ಹಾಕ್ತಿದ್ವಿ ಶತಾಯುಷಿ ಮಹಬೂಬಿ

by | 24/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ 24
ಮೇ 10 ರಂದು ನಡೆಯಲಿರುವ ಚಳ್ಳಕೆರೆ ವಿಧಾನಸಭೆ ನಡೆಯುವ ಚುನಾವಣೆಯಲ್ಲಿ ಮತದಾನ ಮಾಡಲಿರುವ ‘ಶತಾಯುಷಿ’ ಮಬಬೂಬಿಗೆ ತಾಲೂಕು ಸ್ವೀಪ್ ಸಮಿತಿವತಿಯಿಂದ ಮತದಾನಕ್ಕಾಗಿ ಆಮಂತ್ರಣ ನೀಡಿ ವಿಶೇಷ ಸನ್ಮಾನ ಮಾಡಿ ಗೌರವಿಸಲಾಯಿತು.
ಚಳ್ಳಕೆರೆ ನಗರದ ಕುಪುಂಪು ರಸ್ತೆಯಲ್ಲಿರುವ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಮತಗಟ್ಟೆವ್ಯಾಪ್ತಿಯ ನಿವೃತ್ತ ಬೆಸ್ಕಾಂ ಅಧಿಕಾರಿ ಸರ್ವರ್ ಇವರ ಮನೆಯಲ್ಲಿರುವ ಮಹಬೂಬಿ(101) ಮನೆಗೆ ಸ್ವೀಪ್ ಸಮಿತಿ ಅಧ್ಯಕ್ಷ ಹೊನ್ನಯ್ಯ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಶತಾಯುಷಿಯೊಂದಿಗೆ ಮಾತನಾಡಿದರು.


ಶತಾಯುಷಿ ಮಹಬೂಬಿ ಮಾತನಾಡಿ ನಮ್ಮ ಕಾಲದಲ್ಲಿ ಅಬ್ಬರ ಪ್ರಚಾರ ಇರಲಿಲ್ಲ ಯಾವುದೇ ಹಣ ಇರುತ್ತಿರಲಿಲ್ಲ ಮತದಾನ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದರೆ 9 ಗಂಟೆ ಒಳಗೆ ಮತಚಲಾಯಿಸುತ್ತಿದೆವೆ ಅದೇ ರೀತಿ ಈಗಿನ ಜನರು ಸಹ ಯಾವುದೇ ಆಮೀಷಕ್ಕೆ ಬಲಿಯಾಗದೆ ಮತಗಟ್ಟೆಗೆ ಹೋಗಿ ಮತಚಯಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾಳೆ,


ಸ್ವೀಪ್ ಸಮಿತಿ ಅಧ್ಯಕ್ಷ ತಾಪಂ ಇಒ ಹೊನ್ನಯ ಮಾತನಾಡಿ ಶತಾಯುಷಿ ಅಜ್ಜಿ ಮತಗಟ್ಟೆಗೆ ಹೋಗಿ ಮತದಾನ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ ಅದೇ ರೀತಿ ಪ್ರತಿಯೊಬ್ಬರು ಯಾವುದೇ ಆಮೀಷಗಳಿಗೆ ಬಲಿಯಾಗದೆ ಮತಗಟ್ಟೆಗೆ ಹೋಗಿ ಮತದಾನವನ್ನು ಮಾಡುವ ಮೂಲಕ ಶೇ ೧೦೦ ರಷ್ಟು ಮತದಾನ ಮಾಡುವಂತೆ ತಿಳಿಸಿದರು.
ಅಜ್ಜಿ ಮಹಬೂಬಿ ಯಾರು ಸಾರ್ ನೀವು ಎಂದು ಪ್ರಶ್ನೆಕೇಳಿದಾಗ,
ತಾಪಂ ಇಒ ನಾನು ಹೊನ್ನಯ್ಯ ಅಂತ ತಾಲೂಕು ಪಂಚಾಯತ್ ಇಒ ಎಂದು ಹಳಿದಾಗ .
ಅಜ್ಜಿ ಪುಲ್ ಖುಷಿಯಾಗಿ ನನ್ನ ಪತಿ ಆಲೀಸಾಬ್ ಬಿಡಿಒ ಆಫೀನಲ್ಲಿ ಕೆಲಸ ಮಾಡಿದ್ದರು ನೀವು ನನ್ನ ಮಗನಿದ್ದಂಗೆ ಎಂದು ಇಒ ಕೆನ್ನೆಯಿಡಿದು ಮುದ್ದಾಡಿ ಆರ್ಶೀವಾದ ಮಾಡಿದರೂ.
ನಿಮ್ಮಂತ ಹಿರಿಯರ ಆರ್ಶೀಧ ಪಡೆದಿರುವುದು ಪುಣ್ಯ ಎಂದು ತಾಪಂಇಒ ಹೊನ್ನಯ್ಯ ಅಜ್ಜಿಯ ಕಾಲಿಗೆಬಿದ್ದು ನಮಸ್ಕರಿಸಿದರು.
ಈ ಸಂದರ್ಭದಲ್ಲಿ ತಾಪಂ ಯೋಜನಾ ನಿರ್ದೇಶಕ ದಿವಾಕರ್ ಹಾಗೂ ಸಿಬ್ಬಂದಿಗಳು ಉಪಸ್ಥಿತಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page