ನರೇಗಾ ಕೂಲಿ ಕೆಲಸಕ್ಕೆ ಕೆಲ ಸದಸ್ಯರಿಂದ ಅಡ್ಡಿ ಕಾರ್ಮಿರಿಂದ ಮನ್ನೆಕೋಟೆ ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆ

by | 04/05/24 | ಪ್ರತಿಭಟನೆ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 4 ಬರಗಾಲ ಎಂದು ಭಯ ಬೇಡ ನಿಮ್ಮೂರಿನಲ್ಲಿ ನರೇಗಾ ಯೋಜನೆಯಲ್ಲಿ ಕೂಲಿ ಕೆಲಸ ಮಾಡಿ, ನರೇಗಾ ಗ್ರಾಮೀಣ ಪ್ರದೇಶದ ಜನರಿಗೆ ಒಂದು ವರದಾನ. ಗ್ರಾಮೀಣ ಪ್ರದೇಶದ ಕೂಲಿಕಾರರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿಲು ದುಡಿಯುವ ಕೈಗಳಿಗೆ ಕೆಲಸ ನೀಡಿ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಾರೆ ಆದರೆ ಈ ಗ್ರಾಮದಲ್ಲಿ ಉಲ್ಟ ಆಗಿದೆ.


ಹೌದು ಇದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮನ್ನೆಕೋಟೆ ಗ್ರಾಮದಲ್ಲಿ ಎಂದಿನಂತೆ ಸುಡು ಬಿಸಿಲು ಲೆಕ್ಕಿಸದೆ ಶನಿವಾರ ಕೂಲಿ ಕಾರ್ಮಿಕರು ಕಾಲುವೆ ಹೂಳೆತ್ತುವೆ ಕಾಮಗಾರಿ ಕೆಲಸಕ್ಕೆ ಹೋಗಿ ಕೆಸಲ ಮಾಡುವ ಸ್ಥಳಕ್ಕೆ ಹಾಲಿ ಹಾಗೂ ಮಾಜಿ ಇಬ್ಬರು ಗ್ರಾಪಂ ಸದಸ್ಯರು ಎಂಟ್ರಿಕೊಂಟ್ಟಿದ್ದಾರೆ ಇಲ್ಲಿ ನೀವ್ಯಾರು ಕೆಲಸ ಮಾಡಲು ನಾವು ಮಾಡಿಸ ಬೇಕು ಎಂದು ಗಲಾಟೆ ಮಾಡಿ ಸ್ಥಳದಲ್ಲಿದ್ದ ಕಾಮಗಾರಿ ನಾಫಲಕ ಹೊಡೆದು ಹಾಳು ಮಾಡಿ ನರೇಗಾಕೂಲಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ.
ಇಂತಹ ಬರದ ಪರಿಸ್ಥಿತಿಯಲ್ಲಿ ಮಳೆ ಇಲ್ಲೆ ಬೆಳಲೆ ಇಲ್ಲ ಕೂಲಿಯೂ ಇಲ್ಲ ನಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಕೂಲಿ ಕೆಲಸಕ್ಕೆ ಬಂದರೆ ಅದಕ್ಕೂ ಅಡ್ಡಿ ಪಡಿಸುತ್ತಾರೆ ಎಂದು ಗ್ರಾಪಂ ಕಚೇರಿ ಮುಂದೆ ಕೂಲಿ ಕಾರ್ಮಿಕಕು ಕೆಲಸಕ್ಕೆ ಅಡ್ಡಿ ಪಡಿಸಿದವರ ವಿರುದ್ದ ಪ್ರತಿಭಟನೆ ಮಾಡಿ ಅಕ್ರೋಶ ಹೊರಹಾಕಿದ್ದಾರೆ.


ಕೂಲಿ ಕೆಲಸಕ್ಕಾಗಿ ಗುಳೆ ಹೋಗದೆ ಸ್ವಂತ ಗ್ರಾಮದಲ್ಲಿಯೇ ಬೇಡಿಕೆಯ ಪ್ರಕಾರ 100 ದಿನಗಳ ಖಾತ್ರಿ ಕೆಲಸವನ್ನು ಪಡೆಯಲು ಗಂಡು ಹೆಣ್ಣು ಎಂಬ ಬೇದವಿಲ್ಲದೆ ಇಬ್ಬರಿಗೂ ಸರಿಸಾನ ಕೂಲಿ ನೀಡಲಾಗುವುದು ನರೇಗಾ ಕಾಮಗಾರಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿರಿಯ ನಾಗರಿಕರು, ವಿಧವೆಯರು, ಅಂಗವಿಕಲರಿಗೆ ನರೇಗಾ ಯೋಜನೆಯಡಿಯಲ್ಲಿ ಜಾಬ್ ಕಾರ್ಡ್ ಹೊಂದಿದ ಪ್ರತಿಯೊಬ್ಬ ಅರ್ಹ ಕೂಲಿಕಾರ್ಮಿಕರಿಗ ದುಡಿಯಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಗ್ರಾಮದಲ್ಲಿ ಸದಸ್ಯರ ವೈಯುಕ್ತಿಕ ಕಾರಣಗಳನ್ನಿಟ್ಟುಕೊಂಡು ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅಡ್ಡಿ ಪಡಿಸುತ್ತಿರುವುದು ಎಷ್ಟು ಸರಿ..? ಎಂಬ ಪ್ರಶ್ನೆ ಉಂಟಾಗುತ್ತಿದ್ದು ಮತ್ತೆ ಇಂತಹ ಪ್ರಕರಗಳು ಮರುಕಳಿಸದಂತೆ ಸಂಬಂದಪಟ್ಟ ಅಧಿಕಾರಿಗಳು ನರೇಗಾ ಕೆಲಸಕ್ಕೆ ಅಡ್ಡಿಪಡಿಸುವವರಿಗೆ ತಿಳಿ ಹೇಳ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page