ನಲಗೇತನಹಟ್ಟಿಯಲ್ಲಿ 75ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ನೆರವೇರಿಸಿದ ಗ್ರಾ. ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಿ ಎನ್ ಮುತ್ತಯ್ಯ

by | 26/01/24 | ಸುದ್ದಿ

ನಾಯಕನಹಟ್ಟಿ :: ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಲಗೇತನಹಟ್ಟಿಯಲ್ಲಿ ಕೂಡ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗಿದೆ ಎಂದು ಗ್ರಾ. ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಿ ಎನ್ ಮುತ್ತಯ್ಯ ಹೇಳಿದ್ದಾರೆ.

ಶುಕ್ರವಾರ ಸಮೀಪದ ನಲಗೇತನಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ವತಿಯಿಂದ 75ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು 1950 ರ ಜನವರಿ 26ರಂದು ಸಂವಿಧಾನವನ್ನ ಜಾರಿಗೆ ತರಲಾಯಿತು. ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಅವರು ಇಡೀ ವಿಶ್ವವೇ ಮುಚ್ಚುವಂಥ ಸಂವಿಧಾನವನ್ನು ಜಾರಿಗೆ ಬಂದ ನಂತರ ಈ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ ಸ್ವಾತಂತ್ರ ಸಂಸ್ಕೃತಿ ಶಿಕ್ಷಣ ಮತ್ತು ಇತರ ಹಕ್ಕುಗಳನ್ನು ನೀಡಿದ ಕೀರ್ತಿ ಡಾ. ಬಿ ಆರ್ ಅಂಬೇಡ್ಕರ್ ಅವರು ಸೇರಿದಂತೆ ಸ್ವಾತಂತ್ರಕ್ಕೆ ಹಾಗೂ ಸಂವಿಧಾನ ರಚಿಸಲು ಶ್ರಮಿಸಿದ ಎಲ್ಲಾ ಹೋರಾಟಗಾರರನ್ನು ಸ್ಮರಿಸುವ ದಿನವಾಗಿದೆ ಎಂದರು.

ಇದೇ ವೇಳೆ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಿ ವಿಶ್ವನಾಥ್ ಮಾತನಾಡಿ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮ ಭಾರತ ದೇಶದಲ್ಲಿ ಸಂಸ್ಕೃತಿ ನಾಡು ನುಡಿ ವಿವಿಧ ಭಾಷೆಯ ಎಲ್ಲವನ್ನ ಒಳಗೊಂಡ ದೇಶ ಭಾರತ ನಮ್ಮ ದೇಶ ವಿಕಾಸದ ಆದಿಯಲ್ಲಿ ಸಾಗುತ್ತದೆ ಡಾ. ಬಿಆರ್ ಅಂಬೇಡ್ಕರ್ ಅವರು ಈ ದೇಶಕ್ಕೆ ಬಹುದೊಡ್ಡ ಕೊಡುಗೆಯಾಗಿ ಸಂವಿಧಾನವನ್ನು ನೀಡಿದ್ದಾರೆ ಆದ್ದರಿಂದ ಗ್ರಾಮದ ಪೋಷಕರು ಪ್ರತಿಯೊಬ್ಬ ಮಗುವಿಗೆ ಉತ್ತಮ ಶಿಕ್ಷಣವನ್ನು ಕೊಡಿಸುವುದರ ಜೊತೆಯಲ್ಲಿ ಶಾಲೆಗೆ ಕಡ್ಡಾಯವಾಗಿ ಕಳಿಸಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಇನ್ನೂ ಇದೆ ವೇಳೆ ಶಾಲೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಈಗಲು ಬೋರಯ್ಯ, ಸದಸ್ಯ ಪಿ ಎಂ ಮುತ್ತಯ್ಯ, ಶಾಲೆಯ ಮುಖ್ಯ ಶಿಕ್ಷಕ ಬಿ. ವಿಶ್ವನಾಥ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮುಸ್ಟೂರು, ಪಿಡಿಒ ರಾಜಣ್ಣ, ಗ್ರಾಮಸ್ಥರಾದ ಎಸ್ ಜಿ ಸಣ್ಣ ಬೋರಯ್ಯ, ನಿಂಗರಾಜ್, ಎಂ ಬಿ . ಸಣ್ಣ ಬೋರಯ್ಯ, ಪ್ರೌಢಶಾಲೆಯ ಶಿಕ್ಷಕರಾದ ಎನ್ ತಿಪ್ಪೇಸ್ವಾಮಿ, ಆರ್ ಟಿ.ಸತೀಶ್ ಬಾಬು , ಆರ್ ಅಬ್ದುಲ್ ಮುಜೀಬ್, ಪ್ರ.ದ . ಸಹಾಯಕ ಎ ಎನ್ ಹರೀಶ್, ಶಿಕ್ಷಕಿ ಎನ್ ಜ್ಯೋತಿ, ಎ. ಜೆ. ಸಂಜೀವಿನಿ, ಕೆ ಪಿ ಜಯಚಿತ್ರ, ಅತಿಥಿ ಶಿಕ್ಷಕಿ ಅನಿತಮ್ಮ, ಕೆ ಬಿ ಬೋರಮ್ಮ, ಡಿ ಗ್ರೂಪ್ ನಿಂಗರಾಜ್. ಸೇರಿದಂತೆ ಅಂಗನವಾಡಿ ಶಿಕ್ಷಕಿರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸಮಸ್ತ ಊರಿನ ಗ್ರಾಮಸ್ಥರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page