ನಾಯಕನಹಟ್ಟಿ ಪಟ್ಟಣಕ್ಕೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಆಗಮನ 6ನೇ ವರ್ಷದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶ್ರೀಗಳು.

by | 13/01/24 | ಸುದ್ದಿ

ನಾಯಕನಹಟ್ಟಿ:: ರಾಜ್ಯದಲ್ಲಿ ನಾಯಕ ಸಮುದಾಯ 4ನೇ ಸ್ಥಾನವನ್ನು ಹೊಂದಿದೆ ವಾಲ್ಮೀಕಿ ಪೀಠವು ಮಹಾಋಷಿ ರಾಮ ಹಾಗೂ ವಾಲ್ಮೀಕಿ ಸ್ಮರಣೆಯನ್ನು ಶೋಷಿತರ ಜಾಗೃತಿಗೆ ಬಳಸುತ್ತಿದೆ ಎಂದು ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ಪ್ರಸನ್ನ ನಂದ ಸ್ವಾಮೀಜಿ ಹೇಳಿದ್ದಾರೆ.

ಶುಕ್ರವಾರ ಪಟ್ಟಣದ ಶ್ರೀ ಹಟ್ಟಿ ಮಲ್ಲಪ್ಪ ನಾಯಕ ಕಚೇರಿಯಲ್ಲಿ 6ನೇ ವರ್ಷದ ವಾಲ್ಮೀಕಿ ಜಾತ್ರೆ ಪೂರ್ವಭಾವಿ ಸಭೆ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು. ಶೋಷಿತ ಬೇಡ ಅಡವಿ ಅರಣ್ಯದಲ್ಲಿ ಬೇಟೆಯಾಡಿಕೊಂಡು ಜೀವನ ಮಾಡುತ್ತಿದ್ದ ಈ ನಾಡಿನಲ್ಲಿ ವಾಸವಾಗಿರುವ ಸುಮಾರು 50ರಿಂದ 60 ಲಕ್ಷ ಜನಸಂಖ್ಯೆ ಹೊಂದಿರುವ ನಾಯಕ ಸಮುದಾಯ ಮೂಲತ ಕುಲ ಕಸಬು ಬೇಟೆ ಹಾಡಿಕೊಂಡು ನಮ್ಮ ಹಿರಿಯರು ಬದುಕನ್ನು ಕಟ್ಟಿಕೊಂಡಿದ್ದಾರೆ.


ಶೋಷಿತ ಬೇಡ ಸಮುದಾಯದ ವಾಲ್ಮೀಕಿ ಕ್ರಮೇಣ ಅಪಾರ ಪಾಂಡಿತ್ಯ ಬಳಸಿಕೊಂಡು ಜಗತ್ತಿಗೆ ಬೃಹತ್ ಕೃತಿ ರಾಮಾಯಣ ರಚಿಸಿದರು.
ಆ ಮಹಾ ಕೃತಿಯ ಮೂಲಕ ರಾಮ ನಾಮ ಜಗತ್ತಿಗೆ ಪರಿಚಯವಾಯಿತು ಎಂದು ತಿಳಿಸಿದರು.
ರಾಜ್ಯದಲ್ಲಿರುವ ಸುಮಾರು 60 ಲಕ್ಷ ನಾಯಕ ಸಮಾಜದವರಿಗೆ ನಮ್ಮದೇ ಆದ ಸುಧೀರ್ಘ ಇತಿಹಾಸವಿದೆ.
ಶ್ರೀ ವಾಲ್ಮೀಕಿ
ಗುರುಪೀಠದಿಂದ ಪ್ರತಿ ವರ್ಷ ಫೆ.8 ಮತ್ತು 9ರಂದು ವಾಲ್ಮೀಕಿ ಜಾತ್ರೆ ಆಯೋಜಿಸುವ ಮೂಲಕ ಸಮಾಜದವರಲ್ಲಿ ಇತಿಹಾಸವನ್ನು ಪರಿಸುವ ವೈಚಾರಿಕತೆ ಜಾಗೃತಿ ಮೂಡಿಸಲಾಗುತ್ತದೆ.
ಡಾ. ಬಿ ಆರ್ ಅಂಬೇಡ್ಕರ್ ರಚಿಸಿರುವ ಸಂವಿಧಾನ ಬಗ್ಗೆ ಎಲ್ಲಾ ಶೋಷಿತರಲ್ಲಿ ಅರವಿನ ಜಾಗೃತಿ ಮೂಡಿಸಲಾಗುತ್ತದೆ ಜಾತ್ರೆ ಕೇವಲ ಒಂದು ಧಾರ್ಮಿಕ ಕಾರ್ಯವಲ್ಲ ಎಂದರು.
ಫೆ.8. ರಂದು ಬೆಳಗ್ಗೆ 7ಕ್ಕ ರಾಜನಹಳ್ಳಿಯಿಂದ ಗುರುಪೀಠ ದವರೆಗೆ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮಹಾಋಷಿ ವಾಲ್ಮೀಕಿ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ.
ಫೆ.8ಕ್ಕೆ ವಾಲ್ಮೀಕಿ ಧ್ವಜಾರೋಹಣ ಸರ್ವಧರ್ಮ ಸಾಮೂಹಿಕ ವಿವಾಹ ನಂತರ ಮಹಿಳೆಯರ ನೌಕರರ ಯುವಕರ ಗೋಷ್ಠಿಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಸನ ತಂಡದವರಿಂದ ಬೆಳಗಿನ ಜಾವದವರೆಗೆ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನಗೊಳ್ಳಲಿದ್ದು ಅದರಿಂದ ನಾಯಕನಹಟ್ಟಿ ಹೋಬಳಿಯ ಎಲ್ಲಾ ನಾಯಕ ಸಮುದಾಯದವರು ಆರನೇ ವರ್ಷದ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.


ಹಟ್ಟಿ ಮಲ್ಲಪ್ಪ ನಾಯಕ ಸಂಘದ ನಿರ್ದೇಶಕ ಬಂಡೆ ಕಪಿಲೆ ಓಬಣ್ಣ, ಪ್ರಾಸವಿಕವಾಗಿ ಮಾತನಾಡಿ ನಮ್ಮ ರಾಜನಹಳ್ಳಿ ಗುರುಪೀಠದ ಪ್ರಸನ್ನ ನಂದಪುರಿ ಸ್ವಾಮೀಜಿ 7.5. ಪರ್ಸೆಂಟ್ ಮೀಸಲಾತಿಗಾಗಿ ಮಳೆ ಚಿಳಿ ಗಾಳಿ ಎನ್ನದೆ ಹೋರಾಡಿದ್ದಾರೆ ನಾಯಕ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ ಅವರ ಕಾರ್ಯ ಸಾಧನೆ ಶ್ಲಾಘನೀಯ ಇಂತಹ ಪೂಜ್ಯರ ಪಡೆದಿರುವುದು ನಮ್ಮ ಪುಣ್ಯ ಎಂದರು.

ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಮಾತನಾಡಿ ನಾಯಕನಹಟ್ಟಿ ಹೋಬಳಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಸಮುದಾಯ ನಾಯಕ ಸಮುದಾಯ ಇಲ್ಲಿ ಬುಡಕಟ್ಟು ಸಂಸ್ಕೃತಿ ಆಚಾರ ವಿಚಾರಗಳು ಇಂದಿಗೂ ಜೀವಂತವಾಗಿ ಅದರಿಂದ ಆರನೇ ವರ್ಷದ ಆದಿ ಕವಿ ಮಹಾಋಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಹೋಬಳಿಯ ಪ್ರತಿಯೊಬ್ಬರು ಸಂಭ್ರಮ ಸಡಗರದಿಂದ ಜಾತ್ರೋತ್ಸವದಲ್ಲಿ ಭಾಗಿಯಾಗಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಹಟ್ಟಿ ಮಲ್ಲಪ್ಪನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು, ಬಂಡೆ ಕಪಲೆ ಓಬಣ್ಣ, ಎಸ್. ಓಬಯ್ಯ, ಭೀಮಗೊಂಡನಹಳ್ಳಿ ಹನುಮಣ್ಣ, ಚಿನ್ನಯ್ಯ, ಪಾಪಣ್ಣ, ಭೈಯಣ್ಣ, ಜಿ ಬಿ ಮುದಿಯಪ್ಪ, ಟಿ. ಬಸಪ್ಪ ನಾಯಕ, ಎಸ್ ಟಿ ಬೋರ್ ಸ್ವಾಮಿ, ಮುಖಂಡರಾದ ಗುಂತಕೋಲಮ್ಮನಹಳ್ಳಿ ಮೀಸೆ ಓಬಯ್ಯ, ಚಂದ್ರಣ್ಣ, ಗಿಡ್ಡಾಪುರ ಬಿ. ಶಾರದಮ್ಮ, ನಲಗೇತನಹಟ್ಟಿ ನಲ್ಲನ ದೊಡ್ಡ ಬೋರಯ್ಯ, ಎ. ಎಂ ಬೋರಯ್ಯ, ನಲ್ಲನ ದಾಸಯ್ಯ, ಮಲ್ಲೂರಹಳ್ಳಿ ಬಿ. ಕಾಟಯ್ಯ, ಕೆ ಟಿ ನಾಗರಾಜ್, ರೇಖಲಗೆರೆ ಅಶೋಕ್, ವೀರೇಶ್, ತಿಪ್ಪೇಸ್ವಾಮಿ, ರಾಮಸಾಗರ ಮಂಜಣ್ಣ, ಎಸ್ ಶಿವತಿಪ್ಪೇಸ್ವಾಮಿ. ಸೇರಿದಂತೆ ನಾಯಕನಹಟ್ಟಿ ಹೋಬಳಿಯ ನಾಯಕ ಸಮುದಾಯದ ಎಲ್ಲಾ ಹಿರಿಯರು ಮುಖಂಡರು ಯುವಕರು ಭಾಗವಹಿಸಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page