ನಾರಾಣಗುರುಗಳ ಜಯಂತಿ ಸಂಭ್ರಮ ಮುನ್ನವೇ ಗ್ರಾಪಂ ಅಧ್ಯಕ್ಷ ಪೋಟೋ ತೆರವು ಸಾಮಾಜದ ಮುಖಂಡರು ತೀವ್ರಖಂಡನೆ

by | 23/08/23 | ತನಿಖಾ ವರದಿ, ಪ್ರತಿಭಟನೆ


ಚಳ್ಳಕೆರೆ ಆ.23. ಸಂತ ಶ್ರೇಷ್ಠ ಜಾತಿ .ಅನಿಷ್ಟಪದ್ದತಿ ಹೋಗಲಾಡಿಸಲು ಶ್ರಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ದಿನದ ಆಚರಣೆ ಮುನ್ನವೇ ಅವಮಾನ ಮಾಡಿರುವ ಘಟನೆ ನಡೆದಿದ್ದು ತೀವ್ರಖಂಡನೀಯವಾಗಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೌರಸಮುದ್ರ ಗ್ರಾಮಪಂಚಾಯತ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಅಚರಣೆ ಸಮಿಯಿಂದ ಆಚರಣೆ ಮಾಡುವ ಬುಸವ.ವಾಲ್ಮೀಕಿ.ಅಂಬೇಡ್ಕರ್ ಸೇರಿದ ವಿವಿಧ ಮಹಾನಿಯರ ಪೋಟೋ ಸಾಲಿನಲ್ಲಿದ್ದ ಶ್ರೀ ಬ್ರಹ್ಮಶ್ರೀ ನಾರಾಯಣಗುರುಗಳ ಫೋಟೋವನ್ನು ನೂತನವಾಗಿ ಆಯ್ಕೆಯಾದ ತಕ್ಷಣ ಗುರುಳ ಪೋಟೋ ತೆಗೆದು ಹಾಕಿರುವುದು ಗುರುಗಳಿಗೆ ಹಾಗೂ ಈಡಿಗ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದೆ ಈ ಬಗ್ಗೆ ಅಧಿಕಾರಿಗಳ ಗಮನ ಸೇಳೆದರೂ ತಾವುದೇ ಪ್ರಯೋಜನವಾಗಿಲ್ಲ
ಗುರುವಾರ ಬೆಳಗ್ಗೆ 11.30 ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ನಾರಾಯಣಗುರುಗಖ ಜನ್ಮದಿನಾರಣೆ ಆ31 ರಂದು ಆಚರನೆಯ ಸಡಗರಜ್ಜೆ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ರೇಹಾನ್ ಪಾಷ ಇವರು ಪೂರ್ವ ಭಾವಿ ಸಭೆ ಕರೆದಿದ್ದು ಸಾಮಾಜದವತಿಯಿಂದ ತೀವ್ರವಾಗಿ ಖಂಡಿಸಲಾಗುವುದು ಎಂದು ಈಡಿಗ ಸಮುದಾಯಸ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ನಾರಾಯಣಗುರುಗಳ ಜಯಂತಿ ಸಂಭ್ರಮಚಾರಣೆ ಮುನ್ನವೇ ಗುರುಗಳಿಗೆ ಗ್ರಾಪಂ ಅಧ್ಯಕ್ಷರೊಬ್ಬರು ಸವಮಾನ ಮಾಡಿದ್ದಾರೆ. ನಾರಾಯಣ ಗುರುಗಳು ಒಂದು ಧರ್ಮದ, ಒಂದು ಜಾತಿಯ ಗುರುವಲ್ಲ. ಅವರು ಬಡತನದ ಒಳಗಿರುವ ಸತ್ಯ.
ನಾರಾಯಣ ಗುರು ಹುಟ್ಟಿದ್ದು ಸರ್ವಧರ್ಮದ, ಬಹು ಸಂಸ್ಕೃತಿಯ ನೆಲೆಯಾದ ಭಾರತ ದೇಶದ ಕೇರಳ ರಾಜ್ಯದ ತಿರುವನಂತಪುರದ ಚೆಂಬಿಳಂತಿ ಎಂಬ ಗ್ರಾಮದಲ್ಲಿ. ಇಂದಿಗೆ 164 ವರ್ಷಗಳ ಹಿಂದೆ ಅಂದರೆ 1854ನೇ ಇಸವಿ ಶ್ರಾವಣ ಮಾಸದ ಶತಭಿಷ ನಕ್ಷ ತ್ರದಲ್ಲಿ ಓಣಂ ಹಬ್ಬದ ಮೂರನೇ ದಿನದಂದು ತಂದೆ ಮಾದನ್‌ ಆಶಾನ್‌ ತಾಯಿ ಕುಟ್ಟಿ ಅಮ್ಮಾಳ್‌. ಈಳವ ಜಾತಿಗೆ ಸೇರಿದ ಕುಟುಂಬ. ಮಗುವಿಗೆ ನಾರಾಯಣ ಎಂಬ ಹೆಸರಿಟ್ಟು ಪ್ರೀತಿಯಿಂದ ‘ನಾಣು’ ಎಂದು ಕರೆದರು. ನಾಣು ಹುಟ್ಟಿದ್ದು ಬ್ರಿಟೀಷ್‌ ಅರಸೊತ್ತಿಗೆಯ ಆಡಂಬರದ ಕಾಲದಲ್ಲಿ. ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ದೇವದಾಸಿ ಪದ್ಧತಿ, ಬೆತ್ತಲೆಸೇವೆ, ಬಾಲ್ಯವಿವಾಹ, ಗುಲಾಮಗಿರಿ, ಜೀತ ಪದ್ಧತಿ, ಜಮೀನ್ದಾರಿ ಪದ್ಧತಿ ಮೊದಲಾದ ಅನಿಷ್ಟ ಆಚರಣೆಗಳ ಪದ್ದಿಗಳ ಹೋರಾಡಿದ್ದ ಮಮಾನ್ ಸಂತ ಶ್ರೀ ಬ್ರಹ್ಮಶ್ರೀ ನಾರಾಣಗುರುಳ ಸರಕಾರಿ ಕಚೇರಿಯಲ್ಲಿದ್ದ ಪೋಟೋ ವನ್ನು ತೆರವುಗೊಳಿಸಿರುವ ಗ್ರಾಪಂ ಅಧ್ಯಕ್ಷ ಅಸ್ಪೃಶ್ಯತೆ ಮೆರೆದಿದ್ದಾರೆ ಕೂಡಲೆ ನಾರಾಣಗುರುಗಳ ಫೋಟೋ ಹಾದಿದ್ದರೆ ಅಧ್ಯಕ್ಷರ ವಿರುದ್ದ ಹೋರಾಟ ಮಾಡುವುದಾಗಿ ಈಡಿಗ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page