ನಾವು ನಿಮ್ಮ ಮನಗೆ ಬಂದಿದ್ದೇವೆಯೇ ಹೊರಗೆ ಹೋಗಿ ಎನ್ನಲ್ಲು ಪ್ರತಿಭಟೆ ವೇಳೆ ಅತಿಥಿ ಉಪನ್ಯಾಸಕರ ಪ್ರಾಚರ್ಯರ ನಡುವೆ ವಾಕ್ ಸಮರ.

by | 29/11/23 | ಪ್ರತಿಭಟನೆ


ಚಳ್ಳಕೆರೆ ಜನಧ್ವನಿ ವಾರ್ತೆ ಮ.29 ಅತಿಥಿ ಉಪನ್ಯಾಸಕರು ಉದ್ಯೋಗ ಭದ್ರತೆಗಾಗಿ ಕರ್ತವ್ಯಕ್ಕೆ ಗೈರು ಹಾಜರಿಯಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು..


ನಗರದ ಹೆಚ್ ಪಿ ಪಿಸಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಪ್ರಾಚರ್ಯರ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಕಡಿಮೆ ವೇತನಕ್ಕೆ ನಿಗಧಿತ ಸಮಯಕ್ಕೆ ಪಠ್ಯಗಳ ಬೋದನೆ ಮಾಡುತ್ತೇವೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಹಕಾರಿಯಾಗುವಂತೆ ವಿಶೇಷ ತರಗತಿಗಳನ್ನು ಮಾಡುತ್ತೇವೆ ಆದರೆ ಪ್ರಾಚಾರ್ಯರು ಅತಿಥಿ ಉಪನ್ಯಾಸಕರನ್ನು ಕಡೆಗಣಿಸುತ್ತಾರೆ, ರಾಜ್ಯಾದ್ಯಂತ ಎಲ್ಲಾ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ಮಾಡುತ್ತಿದ್ದಾರೆ ಅದರಂತೆ ನಾವೂ ಸಹ ಪ್ರತಿ ಭಟನೆ ಮಾಡಲು ಮುಂದಾಗಿದ್ದೇವೆ,
ಪ್ರತಿಭನಟೆ ಮಾಡಲು ವೈಯುಕ್ತವಾಗಿ ಪ್ರತಿಭಟನೆ ಮಾಡುವ ಪ್ರತಿಯೊಬ್ಬ ಅತಿಥಿ ಉಪನ್ಯಾಸಕರು ಅನುಮತಿ ಪಡೆಯಬೇಕು ಇಲ್ಲವಾದರೆ ಹೊರ ನಡೆಯಿರಿ ಎಂದು ಏಕವಚನದಲ್ಲಿ ಹೇಳುತ್ತಾರೆ. ಇದರಿಂದ ಕೆಲ ಕಾಲ ಪ್ರಾಚರ್ಯ ಹಾಗೂ ಅತಿಥಿ ಉಪನ್ಯಾಸಕರನ ನಡುವೆ ಮಾತಿನ ಚಕಮಕಿ ನಡೆಯುತ್ತದೆ, ನಾವೇನು ಇವರ ಮನೆಗೆ ಬಂದಿದ್ದೇವೆಯೇ ಹೊರಗೆ ಹೋಗಿ ಎಂದು ಹೇಳಲು ಎಂದು ಅತಿಥಿ ಉಪನ್ಯಾಸಕಿ ಪ್ರಾಚಾರ್ಯರ ವಿರುದ್ದ ಕಿಡಿ ಕಾರಿದ್ದಾರೆ.
ನಮಗೆ ಬರಬೇಕಾಗಿರುವ ಬಾಕಿ ವೇತನ, ಉದ್ಯೋಗ ಭದ್ರತೆ ಇವೆಲ್ಲವೂಸಿಗುವುದು ಯಾವಾಗ. ಎಂಭ ಆತಂಕದಲ್ಲಿದ್ದೇವೆಪ್ರತಿಭಟನೆ ಮಾಡಿದರೂ ಸರಕಾರ ನಮ್ಮ ಸೇವಾ ಭದ್ರತೆ ಹಾಗೂ ವೇತನ ನೀಡುವಲ್ಲಿ ವಿಳಂಭ ದೋರಣೆ ಮಾಡುತ್ತಿದೆ.
ನಮ್ಮೆಲ್ಲ ನೋವುಗಳನ್ನು ನುಂಗಿಕೊಂಡು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಲು ಶ್ರಮಿಸುತ್ತಿದ್ದೇವೆ. ಈ ಎಲ್ಲ ಸತ್ಯ ಗೊತ್ತಿರುವ ಸರ್ಕಾರ ಮತ್ತು ಇಲಾಖೆ ನಮ್ಮತ್ತ ಗಮನ ನೀಡುತ್ತಿಲ್ಲ ಎಂದು ಪ್ರತಿಭಟನೆ ನಿರತ ಬಸವರಾಜ್ , ಯರ್ರಿಸ್ವಾಮಿ, ಅನಿಲ್, ಶ್ರೀನಿವಾಸ್,ಶೋಭ,ಶಿಲ್ಪ, ಇತರರಿದ್ದರು..

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page