ನಿಗದಿತ ಸಮಯಕ್ಕೆ ಬಾರದ ಸಚಿವರು.ಶಾಸಕರು ಹಾಗೂ ಜಿಲ್ಲಾಧಿಕಾರಿ ಸಮಸ್ಯೆಗಳನ್ನೊತ್ತು ಬಂದ ಸಾರ್ವಜನಿಕರು ಹೈರಾಣು ಇದು ಜಿಲ್ಲಾ ಜನತಾದರ್ಶನ.

by | 06/01/24 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಜ.6. ಜಿಲ್ಲಾ ಜನತಾ ದರ್ಶನ 10.30 ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ.12 ಗಂಟೆ ಕಳೆದರೂ ಪ್ರಾರಂಭಾವಾಗದೆ ಸಭೆ ದೂರು ಹೊತ್ತುತಂದ ಸಾರ್ವಜನಿಕರು ಹೈರಾಣು.

ಹೌದು ಇದು ಚಳ್ಳಕೆರೆ ನಗರದ ಶ್ರೀ ಗುರುರಾಘವೇಂದ್ರಕಲ್ಯಾಣ ಮಂಟಪದಲ್ಲಿ ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಹುಸ್ತುವರಿ ಸಚಿವರ ನೇತೃತ್ವದಲ್ಲಿ ಚಳ್ಳಕೆರೆ ಯಲ್ಲಿ ನಡೆದ 9 ನೇ ಜಿಲ್ಲಾ ಜನತಾದರ್ಶನ ಕಾರ್ಯಕ್ರಮಕ್ಕೆ ನಿಗಧಿತ ಸಮಕ್ಕೆ ವೇಧಿಕೆಯತ್ತ ಬಾರದ ಜಿಲ್ಲಾ ಉಸ್ತುವರಿ ಸಚಿವರು ಹಾಗೂ ಶಾಸಕರು ಕಾದು ಸುಸ್ತಾದ ಅಧಿಕಾರಿಗಳು. ಸಾರ್ವಜನಿಕರು ಹೈರಣಾದರೂ ಕೊನೆಗೂ12 .30 ಕ್ಕೆ ಸರಿಯಾಗಿ ಜಿಲ್ಲಾ ಉಸ್ತುವರು ಸಚಿವರು.ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ನಿಗದಿತ ಸಮಕ್ಕೆ 2.30 ಹೆಚ್ಚಿನ ಸಮಯದ ನಂತರ ವೇದಿಕೆಮೇಲೆ ಬಂದ ಸಚಿವರು.ಶಾಸಕರು . ಅಧಿಕಾರಿಗಳು ಉದ್ಘಾಟಿಸಿದ ಸಚಿವ ಡಿ.ಸುಧಾಕರ್. ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ರಘುಮೂರ್ತಿ. ಎರಡೇ ಗಂಟೆಗೆ ಕಾರ್ಯಕ್ರಮ ಮುಕ್ತಾಯ. ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೀಡಿದ ದೂರುಗಳಿಗೆ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗೆ ಪರಿಹಾರ ಎಂದು ಭರವಸೆ ನೀಡಿದ ಮೇರೆಗೆ ಸಾರ್ವಜನಿಕರು. ರೈತರು ವಿವಿಧ ಸಮಸ್ಯೆಳೊಂದಿಗೆ ಬಂದಿದ್ದರು ಆದರೆ ವೇಧಿಕೆಯಲ್ಲಿ ಯಾರ ಮನವಿಗಳಿಗೆ ಮಾತನಾಡಲು ಅವಕಾಶ ನೀಡದೆ ಇರುವುದು ಸಾರ್ವಜನಿಕರಲ್ಲಿ ಅಸಮಧಾನಕ್ಕೆ ಎಡೆಮಾಡಿದಂತಾಗಿದೆ. ಇನ್ನು ಜಿಲ್ಲಾ ಉಸ್ತುವರಿ ಸಚಿವರು ಹಾಗೂ ಶಾಸಕರ ಭಾಷಣ ಮಾಡಿ ವೇದಿಕೆ ಇಳಿದು ಹೊರ ಹೋಗುತ್ತಿದ್ದಂತ ಜಿಲ್ಲಾ ಮಟ್ಟದ ಅಧಿಕಾರಿಗಳೂ ಸಹ ತಮ್ಮ ತಮ್ಮ ವಾಹನಗಳೇರಿ ಹೊರಟುಹೋದರು ಸಾರ್ವಜನಿಕರ ಸಣ್ಣ ಪುಟ್ಟ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನಿರೀಕ್ಷೆಯಿಟ್ಟು ಕೊಂಡು ಬಂದ ಸಾರ್ವಜನಿಕರಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಅರ್ಜಿಗಳನ್ನು ಕೊಡಲು ಎಲ್ಲಾ ಕೌಂಟರ್ ಗಳು ಜನದಟ್ಟಣೆಯಿಂದ ಕೂಡಿದ್ದವು ಇನ್ನು ಕೆಲವರು ವೇದಿಕೆ ಮೇಲೆ ಮನವಿ ಕೊಟ್ಟು ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂಬುವರಿಗೆ ವೇದಿಕೆ ಬಳಿ ಮನವಿ ಹಾಗೂ ಸಮಸ್ಯೆ ಹೇಳಿಕೊಳ್ಳಲು ಅವಕಾಶ ನೀಡದೆ ಇರುವುದು ಅಸನಧಾನಕ್ಕೆ ಕಾರಣವಾಯಿತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page