ನಿಮ್ಮೂರಿನ ಸುದ್ದಿಯಾಗ ಬೇಕೆ ಸುದ್ದಿ ಹಾಗೂ ಜಾಹಿರಾತಿಗಾಗಿ ಜನಧ್ವನಿ ಡಿಜಿಟಲ್ ಮೀಡಿಯಾಗೆ ಸಂಪರ್ಕಿಸಿ.

by | 12/11/23 | ಜನಧ್ವನಿ

ಚಳ್ಳಕೆರೆ ಜನಧ್ವನಿ ವೆಬ್‌ ‌ಸೈಟ್ ನ್ಯೂಸ್
ಈಗ ಮತ್ತೊಂದು ಮಹತ್ವದ ಹೆಜ್ಜೆ
ಇರಿಸಿದೆ. ಪ್ರತಿ ಹಳ್ಳಿಯಲ್ಲಿನ ಬೆಳವಣಿಗೆಯು
ಸುದ್ದಿಯಾಗಬೇಕು, ಪ್ರತಿ ಹಳ್ಳಿಯ ಸುದ್ದಿಗೂ ಮಹತ್ವ ಸಿಗಬೇಕು. ಇದೇ ಕಾರಣಕ್ಕೆ ಜನಧ್ವನಿ ನ್ಯೂಸ್ ವೆಬ್ಪ್ರಾ ರಂಭ ಮಾಡಲಾಗಿದ್ದು
ಜನಧ್ವನಿ ಎಂದೇ..! ಹೆಸರೆ ಹೇಳುವಂತೆ ನಿಮ್ಮೂರಿನ ಕುಡಿಯುವ .ನೀರು.ರಸ್ತೆ. ಚರಂಡಿ. ಕಚೇರಿಯಲ್ಲಿ ಕೆಲಸ ವಿಳಂಬ . ಜಾತ್ರೆ . ಕ್ರೀಡಾಕೂಟ. ಕೃಷಿ.ಶಿಕ್ಷಣ. ಆರೋಗ್ಯ. ಕಥೆ.ಕವನ ನಿಮ್ಮೂರಿನ ವಿಶೇಷ ಸಂಗತಿಗಳು, ಸಾಧನೆ ಶಾಲೆಯಕಾರ್ಯಕ್ರಮಗಳು ಗ್ರಾಮ ಪಂಚಾಯಿತಿ ಸಭೆಗಳು, ನಿಮ್ಮೂರಿನ ಸಮಸ್ಯೆಗಳು ಸೇರಿದಂತೆ ಪ್ರತಿ ವಿಚಾರವು ಸುದ್ದಿಯಾಗಬೇಕೆ 9482200525 ವಾಟ್ಸ್ ಆಪ್ ಗೆ ವೀಡಿಯೋ. ಪೋಟೋ. ಮಾಹಿತಿ ಹಾಕಿ.ಗಂಡ ಹೆಂಡತಿ ಜಗಳ, ಸಹೋದರರ ಕಲಹ,ಆಸ್ತಿ ವ್ಯಾಜ್ಯ ಸೇರಿದಂತೆ ವೈಯಕ್ತಿಕ ವಿಚಾರಗಳಿಗೆ ಅವಕಾಶವಿಲ್ಲ ಸುದ್ದಿಗಳನ್ನು ಕಳುಹಿಸುವಾಗ ಫೋಟೊ
ಕಳುಹಿಸುವುದು ಕಡ್ಡಾಯ. ವಿಡಿಯೋ ಇದ್ದರೆ
ಅದನ್ನು ಕೂಡ ಕಳುಹಿಸಬಹುದಾಗಿದೆ.
ಅಪಘಾತಗಳು, ಅಪರಾಧದ ಮಾಹಿತಿ ನೀಡುವಾಗ ಆತುರ ಬೇಡ. ಗಾಯಾಳುಗಳು, ನೊಂದವರ ರಕ್ಷಣೆ ಕಾರ್ಯ ಮೊದಲು ನಡೆಯಲಿ. ಪೊಲೀಸರಿಗೆ ಘಟನೆಯ ಮಾಹಿತಿ ನೀಡಿ, ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಿ. ಆ ಬಳಿಕ ಸುದ್ದಿ ಕಳುಹಿಸಿ, ಸುದ್ದಿಗಿಂತಲೂ ಪ್ರಾಣ ಮುಖ್ಯ ಅದು
ನಮ್ಮ ಅದ್ಯತೆ. ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡುವಾಗ
ಮೊಬೈಲನ್ನು ಅಡ್ಡ ಹಿಡಿದು ರೆಕಾರ್ಡ್ ಮಾಡಿ.
ಕಾರ್ಯಕ್ರಮದ ಮಾಹಿತಿ ನೀಡುವಾಗ ಸಾದ್ಯವಾದರೆ ಆಮಂತ್ರಣ ಪತ್ರಿಕೆಯ ಫೋಟೊ ಇರಲಿ. ಕಾರ್ಯಕ್ರಮದ ಕುರಿತು ಸಣ್ಣದೊಂದು ನಿಖರವಾದ ಮಾಹಿತಿ ಕಳುಹಿಸಿ.
ಎಲ್ಲಕ್ಕಿಂತ ಮುಖ್ಯವಾಗಿ ಮಾಹಿತಿಯ ಜೊತೆಗೆ ನಿಮ್ಮ ಹೆಸರು, ಊರಿನ ಹೆಸರು ಮೊಬೈಲ್ ನಂಬರ್ ಕಳುಹಿಸುವುದು ಮರಿಯಬೇಡಿ. ಮಾಹಿತಿ ಜೊತೆಗೆ ನಿಮ್ಮ ಹೆಸರು, ಊರು ಇರಲಿ ಸುದ್ದಿ ಪ್ರಕಟಿಸುವಾಗ ಮಾಹಿತಿದಾರರ ಗೌಪ್ಯತೆ ಕಾಪಾಡುತ್ತೇವೆ. ಗೋಪನಹಳ್ಳಿಶಿವಣ್ಣ ಚಳ್ಳಕೆರೆ 9482200525 goshi68@gmail.com ಮಾಹಿತಿ ಕಳಿಸಬುದು ದೀಪಾವಳಿ ಹಬ್ಬಕ್ಕೆ ಶು ಭ ಕೋರಿದವರು..

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *