ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕ ಕುಮಾರ್ ಲೋಕೇಶ್ ಮನೆಗೆ ಶಾಸಕಿಪೂರ್ಣಿಮಾರವರು ಭೇಟಿ

by | 15/11/22 | ಜನಧ್ವನಿ, ಸಾಮಾಜಿಕ

ಹಿರಿಯೂರು :
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕುರಿದಾಸನಹಟ್ಟಿ ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇತ್ತೀಚೆಗೆ ಮೃತಪಟ್ಟಂತಹ ಕುಮಾರ್ ಲೋಕೇಶ್ ಅವರ ಮನೆಗೆ ಭೇಟಿ ನೀಡಿ, ಲೋಕೇಶ್ ತಂದೆಯಾದ ಗೋವಿಂದಪ್ಪ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ್, ಮುಖಂಡರಾದ ಈರಪ್ಪ, ಮೂಡ್ಲಪ್ಪ, ಶಿವಣ್ಣ, ಕೃಷ್ಣಪ್ಪ, ರಾಘವೇಂದ್ರ, ಮಂಜುನಾಥ, ಗುರುಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *