ನೀರಿನ ಹೊಂಡದಲ್ಲಿ ಮುಳಗಿ ಇಬ್ಬರು ಮಕ್ಕಳು ಸಾವು..

by | 11/10/23 | ಕ್ರೈಂ

ಬೀದರ್: ನೀರಿನ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವನಪ್ಪಿರುವ ಘಟನೆ ಬೀದರ್ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ನಡೆದಿದೆ.

ಗಣೇಶ್, ಸಾಯಿನಾಥ್ ಮೃತ ಬಾಲಕರಾಗಿದ್ದು, ಹೊಂಡದಿಂದ ನೀರು ತರಲು ಹೋಗಿದ್ದ ವೇಳೆ ಒಬ್ಬ ಬಾಲಕ ಕಾಲು ಜಾರಿ ಬಿದಿದ್ದಾನೆ, ಆತನನ ರಕ್ಷಿಸಲು ಮುಂದಾದ ಮೊತ್ತಬ್ಬ ಯುವಕನು ನೀರಿಗೆ ಹಾರಿದ್ದಾನೆ. ಈಜುಬಾರದೇ ಇಬ್ಬರು ಬಾಲಕರು ಹೊಂಡದಲ್ಲಿ ಮೃತಪಟ್ಟಿದ್ದಾರೆ

ಈ ಅವಘಡದ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬಾಲಕರ ಶವವನ್ನ ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಬೇಮಳಖೇಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *