ಚಳ್ಳಕೆರೆ ಜ.14 ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ನೂತನ ಬಗರ್ ಹುಕುಂಸಾಗುವಳಿ ಸಕ್ರಮೀಕರಣ ಸಮಿತಿ ಆಯ್ಕೆ
ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರಪುಕರಣ 94ಎ(1) ರಲ್ಲಿ ಪುದತ್ತವಾದ
ಅಧಿಕಾರವನ್ನು ಚಲಾಯಿಸಿ, ಚಿತ್ರದುರ್ಗ ಜಿಲ್ಲೆಯ, ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಬಗರ್ ಹುಕುಂ
ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ
ಆದೇಶದವರೆಗೆ ಈ ಕೆಳಕಂಡಂತೆ ರಚಿಸಿ ಆದೇಶಿಸಲಾಗಿದೆ.ಅಧ್ಯಕ್ಷರಾಗಿ ಶಾಸಕ ಟಿ. ರಘುಮೂರ್ತಿ, ಮಾನ್ಯ ಶಾಸಕರು, ನಾಮನಿರ್ಧೆಶನ ಸದಸ್ಯರಾಗಿ ಆರ್. ಯರಬಾಲಪ್ಪ
ದೊಡೇರಿ . ನಾಗರಾಜಪ್ಪ ತುರುವನೂರು ಗ್ರಾಮ, ತುರುವನೂರು. ಈ. ಸರೋಜಮ್ಮ ದೊಡ್ಡಗೊಲ್ಲರಹಟ್ಟಿ, ಕಾರ್ಯದರ್ಶಿಗಳು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, (ಜಗದೀಶ.ಕೆ)ಸರ್ಕಾರದ ಅಧೀನ ಕಂದಾಯ ಇಲಾಖೆ (ಭೂ ಮಂಜೂರಾತಿ-3). ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments