ನೇತಾಡುವ ಕೈಗೆಟುಕುವ ವಿದ್ಯುತ್ ತಂತಿಗಳು ಪ್ರಾಣ ಭೀತಿಯಲ್ಲಿ ಅನ್ನದಾತ.

by | 22/11/23 | ಜನಧ್ವನಿ

‌‌‌‌ ‌‌‌‌
ಚಳ್ಳಕೆರೆ ನ 22. ಅಪಾಯಕ್ಕೆ ಕೈಬೀಸಿ ಕೆರೆಯುವಂತಿರುವ ವಿದ್ಯುತ್ ತಂತಿ ಪ್ರಾಣ ಭೀತಿಯಿಂದ ಉಳುಮೆ ಮಾಡುವ ರೈತ .

ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ಅಡವಿ ಚಿಕ್ಕೇನಹಳ್ಳಿ ಗ್ರಾಮದ ರೈತ ಪ್ರಕಾಶ್ ಎಂಬುವರ ಜಮೀನಿನಲ್ಲಿ ಕಳೆದ ಮೂರು ವರ್ಷಗಳ ಹಿಂದೆ ವಿದ್ಯುತ್‌ ಕಂಬ ಮುರಿದು ಬಿದ್ದಿತ್ತು ಬೆಸ್ಕಾಂ ಅಧಿಕಾರಿಗಳು ಬೇರೆ ಕಂಬ ನಡೆಸದೇ ಮುರಿದ ಕಂಬವನ್ನೇ ನೆಟ್ಟಿದ್ದು ವಿದ್ಯುತ್ ಇದ್ದಾಗ ಭೂಮಿ ಉಳುಮೆ ಮಾಡುವಂತಿಲ್ಲ ವಿದ್ಯುತ್ ತಂತಿ ಕೈಗೆ ಸಿಗುವಂತಿದೆ ಇನ್ನು ಟ್ರಾಕ್ಟರ್ ಬೇಸಾಯ ಮಾಡಬೇಕಾರೆ ವಿದ್ಯುತ್ ಯಾವಾಗ ಹೋಗುತ್ತದೆ ಎಂದು ಕಾಯಬೇಕು ನಂತರ ಬೇಸಾಯ ಮಾಡುವ ಅನಿವಾರ್ಯತೆ ಇದೆ. ಬೆಸ್ಕಾಂ ಅಧಿಕಾರಿಗಳಿಗೆ ಮೂರು ವರ್ಷಗಳಿಂದಲೂ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಈಗಾಗಲೆ ಹಲವು ಕಡೆ ವಿದ್ಯುತ್ವಾವಘಡಕ್ಕೆ ತುತ್ತಾಗಿ ಪ್ರಾಣ ಕಳೆದುಕೊಂಡ ಘಟನೆಗಳಿವೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ವಿದ್ಯುತ್ ತಂತಿ ತುಳಿದ ತಾಯಿ ಮಗಳು ಪ್ರಾಣಕಳೆದುಕೊಂಡ ದೃಶ್ಯ ನಮ್ಮ ಮುಂದೆ ಇದೆ.
ರೈತ ಪ್ರಕಾಶ್ ಜನಧ್ವನಿಯೊಂದಿಗೆ ಮಾತನಾಡಿ ಜಮೀನಿಗೆ ಕಾಲಿಟ್ಟಂತೆ ವಿದ್ಯುತ್ ತಂತಿ ಎಲ್ಲಿ ತಗಲುತ್ತದೆಯೋ ಎಂಭ ಭಯವಾಗುತ್ತಿದೆ. ಹಿಂಗಾಗಿ ಜಮೀನಿಗೆ ಮಕ್ಕಳನ್ನು ಕಳಿಸುವುದಿಲ್ಲ ಕಳಸಬೇಕು ಅಂದ್ರ ಮೆ ಜುಂ ಅನ್ನುತ್ತದೆ.
ಕಳೆಗೆ ನೇತಾಡುವ ವಿದ್ಯುತ್ ತಂತಿಗಳು ಜೋತು ಬಿದ್ದಿರುವುದರಿಂದ ಈ ಹೊಲದವರಲ್ಲದೇ, ಸುತ್ತುಮತ್ತಲಿನ ಹೊಲದವರು ತಮ್ಮ ಹೊಲಗಳಿಗೆ ಹೋಗಲು ಹೆದರುವಂತಾಗಿದೆ. ಆದರೆ ಕಳೆದೆರಡು ವರ್ಷಗಳ ವಿದ್ಯುತ್ ತಂತಿಗಳು ಜೋತು ಬಿದ್ದು ಹೊಲದಲ್ಲಿ ವ್ಯವಸಾಯ ಮಾಡುವುದು ಕಷ್ಟವಾಗಿದೆ. ಈ ಕುರಿತು ಬೆಸ್ಕಾಂ ಅಧಿಕಾರಿಗಳಿಗೆ ಅನೇಕ ಬಾರಿ ಅರ್ಜಿ ಮನವಿಕೊಂಡರು ಪ್ರಯೋಜನವಾಗಿಲ್ಲ. ಇದರಿಂದ ನಮ್ಮ ಹೊಲಗಳಿಗೆ ಕೆಲಸ ಮಾಡಲು ಕೂಲಿ ಕಾರ್ಮಿಕರು ಬರಲು ಹೆದರುತ್ತಿದ್ದಾರೆ ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ವಿದ್ಯುತ್ ಅವಘಡದಿಂದ ಸತ್ತ ಮೇಲೆ ಕುಟುಂಬಕ್ಕೆ ಸಾಂತ್ವಾನ ಹೇಳಿ ಕಣ್ಣೀರುವರೆಸುವ ಬದಲು ವಿದ್ಯುತ್ ಅವಘಡಕ್ಕೆ ತುತ್ತಾಗುವ ಮುನ್ನ ಬೇರೆ ವಿದ್ಯುತ್ ಕಂಬವನ್ನು‌ ಹಳವಡಿಸುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page