ಪದವಿ ವಿದ್ಯಾರ್ಥಿಗಳಿಗೆ ಪಿಯು ಉಪನ್ಯಾಸಕರಿಂದ ಬೋಧನೆ ಪದವಿ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪರದಾಟ

by | 14/03/23 | ಪ್ರತಿಭಟನೆ

ಚಳ್ಳಕೆರೆ ಜನಧ್ವನ ವಾರ್ತೆ ಮಾ.17
ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಮಾತಿನಂತೆ ಉಪನ್ಯಾಸಕರ ಹಾಗೂ ಆಡಳಿತ ಮಂಡಳಿಯ ಮುಸುಗಿನ ಜಗಳದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ಕೊಡಲಿ ಪೆಟ್ಟಿ ಬಿದ್ತಾದಂತಾಗಿದೆ.


ಹೌದು ಇದು ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯ ವಾಸವಿ ಪದವಿ ಕಾಲೇಜಿನಲ್ಲಿ ಆಡಳಿ ಮಂಡಳಿ ಹಾಗೂ ಪದವಿ ಉಪನ್ಯಾಸಕರ ನಡುವಿನ ಗೊಂದಲಗಳಿಂದ ಇದ್ದಕ್ಕಿದಂತೆ 6 ಜನ ಪದವಿ ಉಪನ್ಯಾಸಕರು ಹುದ್ದೆಗೆ ರಾಜಿನಾಮೆ ನೀಡಿರುದರಿಂದ ಬಿ ಕಾಂ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಪರದಾಡುವಂತಾಗಿದೆ.
ಈ ಬಗ್ಗೆ ಆಡಳಿತ ಮಂಡಳಿಯವರನ್ನು ಕೇಳಿದರೆ ಉಪನ್ಯಾಸಕರ ಮೇಲೆ ಹೇಳಿತ್ತಾರೆ ಕಳೆದ ಒಂದು ವಾರದಿಂದ ಪದವಿ ಉಪನ್ಯಾಸಕರು ಇಲ್ಲದೆ ಪಠ್ಯ ಚಟುವಟಿಕೆಗಳು ಕುಂಠಿತವಾಗಿದ್ದು ಈ ಬಗ್ಗೆ ವಿದ್ಯಾರ್ಥಿಗಳನ್ನು ಆತಂಕಕ್ಕೆದೂಡುವಂತೆ ಮಾಡಿದ್ದು ಇಂದು ನಾಳೆ ಸರಿಯೋಗುತ್ತದೆ ಕಾಲೇಜಿನ ಮರ್ಯಾದೆ ಕಳೆಯ ಬಾರದು ಎಂದು ಇದ್ದರೂ ಸವಿದ್ಯಾರ್ಥಿಗಳ ಪದವಿ ಬೋದನೆ ಭವಿಷ್ಯದ ಬಗ್ಗೆ ಆಡಳಿತ ಮಂಡಳಿಯವರು ನಿರ್ಲಕ್ಷ ತೋರುತ್ತಿದ್ದಾರೆ.
ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಆಡಳಿತ ಮಂಡಳಿಯವರು ಪಿಯು ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಉಪನ್ಯಾಸಕರನ್ನು ಪದವಿ ವಿದ್ಯಾರ್ಥಿಗಳಿಗೆ ಉಪನ್ಯಾಸ ಮಾಡಲು ಕಳಿಸುತ್ತಿದ್ದು ಅವರಿಗೆ ಪಾಠ ಬೋಧನೆ ಮಾಡಲು ಬರುವುದಿಲ್ಲಿ ಅವರು ಮಾಡಿದ ಪಠ್ಯವನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ ಬಳ್ಳಾರಿ ಮೂಲದ ಆಡಳಿತ ಮಂಡಿಯವರಾಗಿದ್ದು ಅಲ್ಲಿಯವರನ್ನೇ ಉಪನ್ಯಾಸಕರನ್ನು ಕಳಿಸುತ್ತಿರುವುದರಿಂದ ಬಳ್ಳಾರಿ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಪಠ್ಯ ಗಳ ವ್ಯತ್ಯಾಸ ವಿದ್ದು ನಾವು ದುಬಾರಿ ಶುಲ್ಕವನ್ನು ಕಟ್ಟಿ ವಿದ್ಯೆ ಕಲಿಯಲು ಕಾಲೇಜಿಗೆ ಸೇರಿದ್ದೇವೆಇಲ್ಲಿನ ಆಡಳೀತ ಮಂಡಳಿ ಹಾಗೂ ಪದವಿ ಉಪನ್ಯಾಸಕರ ನಡುವಿನ ಗೊಂದಲದಿಂದ ಈಗ ಬಿಕಾಂವಿದ್ಯಾರ್ಥಿಗಳು ಶಿಕ್ಷಣದಿಂದ ಹಿಂದುಳಿಯುವಂತಾಗಿದೆ ಕೂಡಲೆ ಹಳೆಯ ಪದವಿ ಉಪನ್ಯಾಸಕರನ್ನು ನೇಮಕ ಮಾಡಿ ನಮಗೆ ಶಿಕ್ಷಣಕೊಡಿಸುವಂತೆ ವಿದ್ಯಾರ್ಥಿಗಳು ಶಾಸಕ ಟಿ.ರಘುಮೂರ್ತಿ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page