ಚಳ್ಳಕೆರೆ ಜನಧ್ವನಿ ವಾರ್ತೆ ಫೆ 11 ಪದ್ಮಸಾಲಿ ಸಮಾಜದಲ್ಲಿ ರಾಜಕೀಯ ಕ್ಷೇತ್ರ ಸೇರಿದಂತೆ ವಿವಿಧ ಸೌಲಭ್ಯಗನ್ನು ಪಡೆಯಲು ಸಂಘಟಿತರಾದ ಮಾತ್ರ ಸಾಧ್ಯ ಎಂದು ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಕಿವಿಮಾರು ಹೇಳಿದರು. ನಗರದ ಪದ್ಮಸಾಲಿ ಸಮುದಾಯದವತಿಯಿಂದ ಸೋಮವಾರ ಆಯೋಜಿದ್ದ ಭಕ್ತ ಮಾರ್ಖಾಂಡೇಯ ಜಯಂತಿ ಅಂಗವಾಗಿ ಸುಧಾಕರ್ ಕ್ರೀಡಾಂಗಣದ ಬಳಿ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ನಂತರ ಮಾತನಾಡಿದರು. ವಾಲ್ಮೀಕಿ ವೃತ್ತ.ಅಂಬೇಡ್ಕರ್ ವೃತ್ತ. ನೆಹರು ವೃತ್ತ ಸೇರಿದಂತೆ ಪ್ರಮುಖ ರಸ್ತೆಯಲ್ಲಿ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು ಸಮುದಾಯದ ಮುಖಂಡರು ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments