ಪರವಾನಿಗೆ ನೀಡುತ್ತೇವೆ ಎಂದು ವರ್ತಕರಿಂದ ಹಣ ವಸೂಲಿ

by | 23/02/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಪೆ.23

ಆಹಾರ ಸುರಕ್ಷತೆ ಹೆಸರಿನಲ್ಲಿ ಪುಡ್ ಲೈಸೆನ್ಸ್ ಕೊಡುತ್ತೇವೆ ಎಂದು ಅಂಗಡಿಗಳಿAದ ಹಣ ವಸೂಲಿ ಮಾಡುತ್ತಿರುವುದು ಬೆಳೆಕಿಗೆ ಬಂದಿದೆ.
ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ವಿವಿಧ ಕಿರಾಣಿ ಅಂಗಡಿಗಳಿಗೆ ಭೇಟಿ ನೀಡಿ ನಾವು ಆಹಾರ ಸುರಕ್ಷತೆ ಇಲಾಖೆಯಿಂದ ಬಂದಿದ್ದೇವೆ ಪ್ರತಿಯೊಬ್ಬರ ಪರವಾನಿಗೆ ಪಡೆಯ ಬೇಕು ಎಂದು ಅಂಗಡಿಗಳಿಂದ 1 ಸಾವಿರದಿಂದ 1500 ರೂ ವರೆಗೆ ವಸೂಲಿ ಮಾಡುತ್ತಿರುವುದ ಕಂಡು ಬಂದಿದ್ದು .ಗ್ರಾಪಂ ಸದಸ್ಯ ಹಾಗೂ ವಕೀಲ ಶಶಿಕುಮಾರ್ ಮಾಹಿತಿ ತಿಳಿದು ತಕ್ಷಣ ಅಂಗಡಿಗಳ ಬಳಿ ಹೋಗಿ ವಸೂಲಿ ಮಾಡುತ್ತಿದ್ದ ಹುಡುಗರನ್ನು ವಿಚಾರಣೆ ಮಾಡಿ ಅವರ ಬಳಿ ಇದ್ದ ದಾಖಲೆ ಹಾಗೂ ಗುರುತಿಚೀಟಿ ಪರಿಶೀಲನೆ ಮಾಡಿ ಇಲಾಖೆಗೆ ಗಮನಸೆಳೆದು ಬುದ್ದಿವಾದ ಹೇಳಿ ಕಳಿಸಿದ್ದಾರೆ.

ತಾಲೂಕಿ ಆಹಾರ ಸುಕ್ಷತಾ ಅಧಿಕಾರಿ ಚಿದಾನಂದಪ್ಪ ಮಾತನಾಡಿ ತಾಲೂಕಿನ ಎಲ್ಲಾ ವರ್ತಕರಿಗೆ ಆಹಾರ ಸುಕ್ಷತೆ ಬಗ್ಗೆ ತರಬೇತಿ ನೀಡಿ ಪ್ರಮಾಣ ಪತ್ರ ನೀಡ ಬೇಕು ಅದು ಬಿಟ್ಟಿ ಇವರು ಅಂಗಡಿಗಳಿಗೆ ಹೋಗಿ ಪರವಾನಿಗೆ ನೀಡುತ್ತೇವೆ ಎಂದು ಹಣ ವಸೂಲಿ ಮಾಡುವಂತಿಲ್ಲ ಆಹಾರ ಸುಕ್ಷತೆ ಇಲಾಖೆಯಿಂದ ವರ್ತಕರಿಗೆ ಪರವಾನಿಗೆ ನೀಡಲು 100ರೂ ಮಾತ್ರ ಶುಲ್ಕವಿದೆ ಆದರೆ ಹೆಚ್ಚಿಗೆ ಹಣ ವಸೂಲಿ ಮಾಡಿರುವುದು ತಪ್ಪು ಈಗಾಗಲೆ ಅವರಿಗೆ ತರಬೇತಿ ನೀಡು ಪರವಾನಿಗೆ ಹೆಸರಿನಲ್ಲಿ ಹಣವಸೂಲಿ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಮೂಲದ ಖಾಸಗಿ ಸಂಸ್ಥೆಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page