ಚಳ್ಳಕೆರೆ ನ.4 ಪಾದಚಾರಿಗೆ ಬೈಕ್ ಡಿಕ್ಕಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ರಸ್ತೆ ಬದಿನಡೆದುಕೊಂಡು ಹೋಗುತ್ತಿದ್ದ ಜಗದೀಶ್ (65)
ಎಂಬಾತನಿಗೆ ನೆಹರು ಸರ್ಕಲ್ನಿ0ದ ಹಿರಿಯೂರು
ಕಡೆಗೆ ಚಲಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ
ಪರಿಣಾಮವಾಗಿ ಗಾಯಗೊಂಡಿದ್ದ, ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ಕರೆದಯ್ಯುವಾಗ ಮೃತಪಟ್ಟಿದ್ದಾನೆ
ಬೈಕ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೃತನ ಪತ್ನಿ ದೂರು ನೀಡಿದ್ದು ಪಿ ಎಸ್ ಐ ಸತೀಶ್ ನಾಯ್ಕ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments