ಹಿರಿಯೂರು :
ನಗರ ವ್ಯಾಪ್ತಿಯಲ್ಲಿ ಮಾರಾಟಕ್ಕಿಟ್ಟಿರುವ ಗಣೇಶಗಳನ್ನು ಮಣ್ಣಿನಿಂದ ಮಾಡಿರುವ ಬಗ್ಗೆ ಪರಿಶೀಲನೆ ಮಾಡುತ್ತಿರುವುದು, ಮತ್ತು ಪಿಓಪಿ ಗಣೇಶಗಳ ಮಾರಾಟ, ಪ್ರತಿಷ್ಠಾಪನೆ ಮಾಡುವ ಕುರಿತು ನಿಷೇಧ ಮಾಡಿರುವ ಬಗ್ಗೆ ನಗರಸಸಭೆ ವತಿಯಿಂದ ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನೀರಿಕ್ಷಕರಾದ ಮೀನಾಕ್ಷಿ ಜಿ, ಸಂಧ್ಯಾ ವೈ. ಸ್, ಕಿರಿಯ ಆರೋಗ್ಯ ನೀರಿಕ್ಷಕರಾದ ಅಶೋಕ್ ಕುಮಾರ್ ಮತ್ತು ಸೂಪರ್ವೈಸರ್ ಆದ ವೀರಕ್ಯಾತಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments