ಪಿಡಿಒ ಹಾಗೂ ಗಣಕಯಂತ್ರ ನಿರ್ವಹಕರು ಇಲಾಖೆವಾರು ಮಾಹಿತಿಯನ್ನು ಪಂಚಾಯತ್ ರಾಜ್ ಅಭಿವೃದ್ಧಿ ಇಂಡೆಕ್ಸ್ ತಂತ್ರಾಂಶದಲ್ಲಿ ಎಂಟ್ರಿ ಮಾಡುತ್ತಿರುವುದು..

by | 05/06/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜೂ.6 ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ಇಲಾಖೆವಾರು ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಪಂಚಾಯತ್ ಅಭಿವೃದ್ಧಿ ಇಂಡೆಕ್ಸ್ ತಂತ್ರಾಂಶದಲ್ಲಿ ಅಳವಡಿಸಲಾಗುವುದು ಎಂದು ಸಹಾಯಕ ಲೆಕ್ಕಾಧಿಕಾರಿ ಕೆಂಚಪ್ಪ ಹೇಳಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾಮಪಂಚಾಯತ್ ಪಿಡಿಒಗಳು ಹಾಗೂ ಗಣಕಯಂತ್ರ ನಿರ್ವಾಹಕರು ಮಾಹಿತಿ ತಂತ್ರಾಂಶದಲ್ಲಿ ಅಳವಡಿಸುವಾಗ ಜನಧ್ವನಿ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದರು.

ನೋಡೆಲ್ ಅಧಿಕಾರಿಗಳು. ತಾಲೂಕು ಮಟ್ಟದ ತಾಪಂ ಇಒ, ಆರೋಗ್ಯ ಇಲಾಖೆಗೆ, ಕೃಷಿ,ಶಿಕ್ಷಣ, ಶಿಶು ಅಭಿವೃದ್ಧಿ, ಸಮಾಜಕಲ್ಯಾಣ, ಪೊಲೀಸ್, ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ನೋಡೆಲ್ ಅಧಿಕಾರಿಗಳಾಗಿರುತ್ತಾರೆ

.


ಗ್ರಾಮೀಣ ಜನರು ಗ್ರಾಮ ಪಂಚಾಯಿತಿಗಳ ಮೇಲೆ ತುಂಬಾ ನಿರೀಕ್ಷೆಯನ್ನು ಇಟ್ಟುಕೊಂಡಿರುತ್ತಾರೆ . ಅವರ ದೈನಂದಿನ ಮೂಲಭೂತ ಅವಶ್ಯಕತೆಗಳಾದ ಶುದ್ಧ ಕುಡಿಯುವನೀರು, ವಸತಿ ಸೌಲಭ್ಯ, ಶೌಚಾಲಯ, ಅಡುಗೆ ಅನಿಲ, ಉತ್ತಮ ಸಂಚಾರ ವ್ಯವಸ್ಥೆ, ಗ್ರಾಮ ನೈರ್ಮಲ್ಯ, ಬೀದಿ ದೀಪಗಳು , ಜನ ಜಾನುವಾರುಗಳ ಸಂಖ್ಯೆ , ಜನ- ಮರಣ , ಪೊಲೀಸ್ ಅಪರಾದ ಪ್ರಕರಣ, ಪಡಿತರ ಚೀಟಿ, ಇತ್ಯಾದಿ ಕನಿಷ್ಟ ಅವಶ್ಯಕತೆಗಳ ಇಲಾಖೆವಾರು ಸಂಪೂರ್ಣ ನಿಖರವಾದ ಮಾಹಿತಿಯನ್ನು ಪಂಚಾಯತ್ ರಾಜ್ ಅಭಿವೃದ್ಧಿ ಇಂಡೆಕ್ಸ್ ತಂತ್ರಾಂಶದಲ್ಲಿ ನೊಂದಣೆ ಮಾಡಿದಾಗ. ವಿವಿಧ ಇಲಾಖೆ ನೋಡೆಲ್ ಅಧಿಕಾರಿಗಳು ಪರಿಶೀಲನೆ ಮಾಡಿ ಸರಿಯಾಗಿದ್ದರೆ ಓ.ಕೆ. ತಪ್ಪು ಮಾಹಿತಿ ಇದ್ದರೆ ತಪ್ಪು ಅಂಕಿ ಅಂಶಗಳನ್ನು ಎಂಟ್ರಿ ಮಾಡಿದ್ದೀರಿಮತ್ತೆ ಸರಿಪಡಿಸಿ ಎಂದು ತಿಳಿಸಲಾಗುತ್ತದೆ.
ಹಾಗಾಗಿ ಪ್ರತಿ ಗ್ರಾಪಂ ಪಿಡಿಒಗಳು ಅಯಾ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಿ ನಿಖರವಾದ ಮಾಹಿತಿ ಹಾಗೂ ಅಂಕಿ ಅಂಶಗಳನ್ನು ಎಂಟ್ರಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ 40 ಗ್ರಾಪಂ ಪಿಡಿಒಗಳು ಹಾಗೂ ಗಣಕಯಂತ್ರ ನಿರ್ವಹಕರು ಇಲಾಖೆವಾರು ಮಾಹಿತಿಯನ್ನು ಪಂಚಾಯತ್ ರಾಜ್ ಅಭಿವೃದ್ಧಿ ಇಂಡೆಕ್ಸ್ ತಂತ್ರಾಂಶದಲ್ಲಿ ಎಂಟ್ರಿ ಮಾಡಲು ಮುಂದಾಗಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page