ಪೈಪ್ ಲೈನ್ ಕಾಮಗಾರಿಗೆ ಫಲವತ್ತಾದ ಭೂಮಿ ಬರಡು ಸಮತಟ್ಟಿಗಾಗಿ ರೈತ ಕಚೇರಿಗೆ ಅಲೆದಾಟ

by | 25/02/23 | ಜನಧ್ವನಿ

‌‌‌‌
ಚಳ್ಳಕೆರೆ ಜನಧ್ವನಿ ವಾರ್ತೆ ಫೆ.25 ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ರೈತನ ಫಲವತ್ತಾದ ಭೂಮಿಯನ್ನು ಕೃಷಿ ಚಟುವಟಿಕೆ ಮಾಡಲು ಬಾರದಂತೆ ಮಾಡಿರುವುದು ರೈತನನ್ನು ಸಂಕಷ್ಟಕ್ಕೆ ದೂಡುವಂತೆ ನಾಡಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿ ವ್ಯಾಪ್ತಿಯ ಪಿ.ಮಹದೇವಪುರ ಗ್ರಾಮದ ರಿ ಸಂ ಸರ್ವೆ ನಂ;125/3 ಜಿ.ವೀರಣ್ಣ s/o ಗಂಗಪ್ಪ ಇವರ ಫಲವತ್ತಾದ ಭೂಮಿಯಲ್ಲಿ ಭದ್ರಾಮೇಲ್ದಂಡೆಯೋಜನೆಯಡಿ ಪೈಪ್ ಲೈನ್ ಕಾಮಗಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ರೈತನಿಂದ ಯಾವುದೇ ಅಗ್ರಿಮೆಂಟ್ ಹಾಗೂ ಅನುಮತಿ ಪಡೆಯದೆ ಫಲವತ್ತಾದ ಭೂಮಿಯಲ್ಲಿ ಅವೈಜ್ಞಾನಿಕ ಪೈಪ್ ಲೈನ್ ಮಾಡಲಾಗಿದ್ದು. ಜಮೀನಿಲ್ಲಿ ರಾಶಿ ರಾಶಿ ಮಣ್ಣು. ಕಲ್ಲು ಮಣ್ಣು ರಾಶಿಬಿದ್ದಿರುವುದು ಪೈಪ್ ಲೈನ್ ನಂತರ ಭೂಮಿ ಸಮತಟ್ಟು ಮಾಡದೆ ಇರುವುದರಿಂದ ಕೈಷಿ ಚಟುವಟಿಕೆ ಹಾಗೂ ಬಿತ್ತನೆ ಮಾಡಲು ಬರದಂತಾಗಿದ್ದು ಭೂಮಿಯನ್ನು ಸಮತಟ್ಟು ಮಾಡಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಸಾಕಷ್ಟು ಬಾರಿ ಕಚೇರಿಗೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ರೈತ ಜಿ.ವೀರಣ್ಣ ಮಾತನಾಡಿ
ಭದ್ರಾ ಮೇಲ್ದಂಡೆ ಪೈಪ್ ಲೈನ್ ಕಾಮಗಾರಿಯನ್ನು ರೈತರಿಂದ ಅನುಮತಿಯಿಲ್ಲದೆ ಕಾಮಗಾರಿ ಮಾಡಿದ್ದಾರೆ.ಯೋಜನೆಯ ಕಾಮಗಾರಿ ಪೈಪ್ ಲೈನ್ ನನ್ನ ಜಮೀನಿನಲ್ಲಿ ಹಾಯ್ದು ಹೋಗಿದೆ ಕಾಮಗಾರಿಯ ಪೂರ್ವದಲ್ಲಿ ಇದುವರೆಗೂ ರೈತರಿಗೆ ಯಾವುದೇ ನೋಟೀಸ್ ಮತ್ತು ಅಗ್ರಿಮೆಂಟ್ ಮಾಡಿಕೊಳ್ಳದೆ ಕಾಮಗಾರಿಯನ್ನು ಮಾಡಿರುವುದು ಸರಿಯಲ್ಲ ಆದಾಗ್ಯೂ ಕಾಮಗಾರಿ ಪೂರ್ಣವಾದ ನಂತರ ರೈತರು ಕುಡಿಯುವ ನೀರಿನ ಯೋಜನೆ ಜಾರಿಗಾಗಿ ಎಂದು ಸುಮ್ಮನಾಗಿ ಮಾನವೀಯತೆಯ ದೃಷ್ಟಿಯಿಂದ ಸುಮ್ಮನಾಗಿದ್ದು ಸದರಿ ಕಾಮಗಾರಿಯ ಸ್ಥಳವನ್ನು ಸಮತಟ್ಟು ಮಾಡಿ ಕೊಡುವಂತೆ ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡರೂವಯಾವುದೇ ಪ್ರಯೋಜನವಾಗಿಲ್ಲ ಕೊ
ಎಇ ಇ ಸನಾವುಲ್ಲ ವರನ್ನು ಕೇಳಿದರೆ ಹಾರಿಕೆಯ ಉತ್ತರ ನೀಡುತ್ತಾರೆ ಇತ್ತ ಪರಿಹಾರವೂ ಇಲ್ಲ ಇತ್ತ ಪೈಪ್ ಲೈನ್ ಕಾಮಗಾರಿಗೆ ಫಲವತ್ತಾದ ಭೂಮಿಯನ್ನು ಹಾಳುಮಾಡಿ ಹೋಗಿದ್ದಾರೆ ಕೂಡಲೆ ಹಾಳು ಮಾಡಿದ ಫಲವತ್ತಾದ ಭೂಮಿಯನ್ನು ಸಮತಟ್ಟು ಮಾಡಿಸುವಂತೆ ರೈತನ ಅಳಲು ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ರೈತನ ಭೂಮಿ ಸಮತಟ್ಟು ಮಾಡಿಸುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page