ಚಳ್ಳಕೆರೆ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸರಿಯಾಗಿ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಯವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದ್ದು ನಿಗಧಿತ ಸಮಯಕ್ಕೆ ಸರಿಯಾಗಿ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಕಾಳು ಅಗತ್ಯ ಮಾಹಿತಿಯೊಂದಿಗೆ ಕಚೇರಿ ಸಿಬ್ಬಂದಿಯನ್ನು ನಿಯೋಜನೆ ಮಾಡದೆ ಅಯಾ ಅಧಿಕಾರಿಗಳೆ ಸಭೆಗೆ ಹಾಜರಿಯಾಗುವಂತೆ ತಾಪಂ ಇ ಒ ಶಶಿಧರ್ ತಿಳಿಸಿಧದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments