ಚಳ್ಳಕೆರೆ: ಸಂತ ಸೇವಾಲಾಲ್ ರವರ 285ನೇ ಜಯಂತಿಯನ್ನು ಫೆ.29ರಂದು ಚಿತ್ರದುರ್ಗ ಜಿಲ್ಲೆಯ ತಾರಾಸು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಪೂರ್ತಿ ಸಂಸ್ಥೆಯ ಸಿಇಒ ರೂಪ್ಲನಾಯ್ಕ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಂಜಾರ ಸಮುದಾಯವು ಉತ್ತರ ಭಾರತದಿಂದ ದಕ್ಷಿಣ ಭಾರತದ ವರೆಗೆ ನಮ್ಮ ಸಮುದಾಯವಿದ್ದು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಗಳು ನಡೆಯುತ್ತಿವೆ ಈಗಾಗಲೇ ಸಾಂಕೇತಿಕವಾಗಿ ಫೆಬ್ರವರಿ 25ರಂದು ಸರ್ಕಾರದ ವತಿಯಿಂದ ಆಚರಿಸಿದ್ದೇವೆ.
ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ಸರಳವಾಗಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಲಾಗಿದೆ ವಿಧಾನಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಏರ್ಪಡಿಸಲಾಗಿದ್ದು ಜಿಲ್ಲೆಯ ಆರು ತಾಲೂಕುಗಳ ಎಲ್ಲ ಲಂಬಾಣಿ ಸಮುದಾಯದ ಬಾಂಧವರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನರೇಹಳ್ಳಿ ಅರುಣ್ ಕುಮಾರ್ ಮಾತನಾಡಿ ಬಂಜಾರ ಸಮುದಾಯವು ತಮ್ಮ ವಿಭಿನ್ನ ಸಾಂಸ್ಕೃತಿಕ ಕಲೆಯಿಂದ ದೇಶದ ಗಮನ ಸೆಳೆದಿದ್ದು ನಮ್ಮ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಎಲ್ಲಾ ಜನರು ಒಗ್ಗೂಡಬೇಕಾದ ಅನಿವಾರ್ಯತೆ ಇದೆ ಈ ಕಾರ್ಯಕ್ರಮವನ್ನು ಸಾಂಸ್ಕೃತಿಕ ಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದು ಸಮುದಾಯದ ಮಹಿಳೆಯರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಬೇಕು ಸಂತ ಸೇವಾಲಾಲರು ಶಾಂತಿ ಸೌಹಾರ್ದತೆಯ ಸಂದೇಶಗಳನ್ನು ಸಮಾಜಕ್ಕೆ ಸಾರಿದವರಾಗಿದ್ದು ಕಾರ್ಯಕ್ರಮದಲ್ಲಿ ಇತರೆ ಎಲ್ಲಾ ಸಮುದಾಯಗಳ ಪ್ರಮುಖರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ ಅಲ್ಲದೆ ಜಿಲ್ಲೆಯಲ್ಲಿ ಬರದ ತಾಯಿ ಆವರಿಸಿರುವುದರಿಂದ ಎಲ್ಲಾ ತಾಲೂಕುಗಳ ಕೆರೆಗಳನ್ನು ತುಂಬಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಸಹಸ್ರಾರು ಸಂಖ್ಯೆಯಲ್ಲಿ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿನರೇನಹಳ್ಳಿಅರುಣ್ ಕುಮಾರ್.ನಿಂಗಾನಾಯ್ಕ.ತಿಪ್ಪೇಶ್ ನಾಯ್ಕ್.ರಮೇಶ್ ನಾಯ್ಕ್.ರಂಗಸ್ವಾಮಿ ಮಲ್ಲೇಶ್.ಗೋವಿಂದನಾಯ್ಕ.ಶಂಕರ್.ಪುರುಶೋತ್ತಮನಾಯ್ಕ.ಉಪಸ್ಥಿತರಿದ್ದರು. ಕಾರ್ಯಕ್ರಮ
ಚಳ್ಳಕೆರೆ: ಸಂತ ಸೇವಾಲಾಲ್ ರವರ 285ನೇ ಜಯಂತಿಯನ್ನು ಫೆ.29ರಂದು ಚಿತ್ರದುರ್ಗ ಜಿಲ್ಲೆಯ ತಾರಾಸು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಪೂರ್ತಿ ಸಂಸ್ಥೆಯ ಸಿಇಒ ರೂಪ್ಲನಾಯ್ಕ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಂಜಾರ ಸಮುದಾಯವು ಉತ್ತರ ಭಾರತದಿಂದ ದಕ್ಷಿಣ ಭಾರತದ ವರೆಗೆ ನಮ್ಮ ಸಮುದಾಯವಿದ್ದು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಗಳು ನಡೆಯುತ್ತಿವೆ ಈಗಾಗಲೇ ಸಾಂಕೇತಿಕವಾಗಿ ಫೆಬ್ರವರಿ 25ರಂದು ಸರ್ಕಾರದ ವತಿಯಿಂದ ಆಚರಿಸಿದ್ದೇವೆ.
ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ಸರಳವಾಗಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಲಾಗಿದೆ ವಿಧಾನಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಏರ್ಪಡಿಸಲಾಗಿದ್ದು ಜಿಲ್ಲೆಯ ಆರು ತಾಲೂಕುಗಳ ಎಲ್ಲ ಲಂಬಾಣಿ ಸಮುದಾಯದ ಬಾಂಧವರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನರೇಹಳ್ಳಿ ಅರುಣ್ ಕುಮಾರ್ ಮಾತನಾಡಿ ಬಂಜಾರ ಸಮುದಾಯವು ತಮ್ಮ ವಿಭಿನ್ನ ಸಾಂಸ್ಕೃತಿಕ ಕಲೆಯಿಂದ ದೇಶದ ಗಮನ ಸೆಳೆದಿದ್ದು ನಮ್ಮ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಎಲ್ಲಾ ಜನರು ಒಗ್ಗೂಡಬೇಕಾದ ಅನಿವಾರ್ಯತೆ ಇದೆ ಈ ಕಾರ್ಯಕ್ರಮವನ್ನು ಸಾಂಸ್ಕೃತಿಕ ಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದು ಸಮುದಾಯದ ಮಹಿಳೆಯರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಬೇಕು ಸಂತ ಸೇವಾಲಾಲರು ಶಾಂತಿ ಸೌಹಾರ್ದತೆಯ ಸಂದೇಶಗಳನ್ನು ಸಮಾಜಕ್ಕೆ ಸಾರಿದವರಾಗಿದ್ದು ಕಾರ್ಯಕ್ರಮದಲ್ಲಿ ಇತರೆ ಎಲ್ಲಾ ಸಮುದಾಯಗಳ ಪ್ರಮುಖರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ ಅಲ್ಲದೆ ಜಿಲ್ಲೆಯಲ್ಲಿ ಬರದ ತಾಯಿ ಆವರಿಸಿರುವುದರಿಂದ ಎಲ್ಲಾ ತಾಲೂಕುಗಳ ಕೆರೆಗಳನ್ನು ತುಂಬಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಸಹಸ್ರಾರು ಸಂಖ್ಯೆಯಲ್ಲಿ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿನರೇನಹಳ್ಳಿಅರುಣ್ ಕುಮಾರ್.ನಿಂಗಾನಾಯ್ಕ.ತಿಪ್ಪೇಶ್ ನಾಯ್ಕ್.ರಮೇಶ್ ನಾಯ್ಕ್.ರಂಗಸ್ವಾಮಿ ಮಲ್ಲೇಶ್.ಗೋವಿಂದನಾಯ್ಕ.ಶಂಕರ್.ಪುರುಶೋತ್ತಮನಾಯ್ಕ.ಉಪಸ್ಥಿತರಿದ್ದರು.
0 Comments